Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 

Dhrishya News by Dhrishya News
10/06/2026
in ಮುಖಪುಟ
0
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ 
0
SHARES
4
VIEWS
Share on FacebookShare on Twitter

ಉಡುಪಿ: ಜೂನ್ 10: ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

 

ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಅಧ್ಯಕ್ಷತೆ ವಹಿಸಿ, ಸಭೆಯನ್ನು ನಡೆಸಿದರು. ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ನ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ ಎಸ್ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

 

ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ, ವಾರ್ಷಿಕ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಗತ ವರ್ಷದಲ್ಲಿ 19 ಕೋಟಿ ವ್ಯವಹಾರ ಆಗಿದ್ದು, ಸೊಸೈಟಿ ಪ್ರಸ್ತುತ 19.50 ಲಕ್ಷ ಲಾಭದಲ್ಲಿದೆ. ಮಾತ್ರವಲ್ಲದೆ ಎರಡು ವರ್ಷಗಳ ಬೆಳವಣಿಗೆಯಲ್ಲಿ ಉತ್ತುಮ ರೀತಿಯಲ್ಲಿ ಸ್ಪಂದಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು.

 

ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇ ದಿನೇ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು ವಾಹನ ಸಾಲ ನೀಡಲಾಗುತ್ತಿದೆ. ಮಾತ್ರವಲ್ಲದೆ ನಿರ್ದೇಶಕರುಗಳ ಸಹಕಾರದೊಂದಿಗೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಉಡುಪಿ ಸಿಂಡಿಕೇಟ್ ಸೌಹಾರ್ದ ಸೊಸೈಟಿ ಮಾಡುತ್ತಿದೆ ಎಂದು ಸೊಸೈಟಿಯ ಉಪಾಧ್ಯಕ್ಷ ಅಜಯ್ ಕುಮಾರ್ ಸಭೆಯಲ್ಲಿ ತಿಳಿಸಿದರು.

 

ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪತ್ರ ಮತ್ತು ಮುಂದಿನ ಯೋಜನೆಗಳನ್ನು ಮಂಡಿಸಲಾಯಿತು. ಸೊಸೈಟಿ ನಿರ್ದೇಶಕರುಗಳಾದ ಪ್ರಶಾಂತ್ ಕುಮಾರ್, ರೋಹನ್ ಕುಲಾಸೋ, ಜೂಡ್ ನೆಲ್ಸನ್ ಡಿಸೋಜಾ, ಗುರು ಚರಣ್, ಪ್ರತಿಭಾ, ಸೀಮಾ, ಪ್ರಶಾಂತಿ ಪ್ರಿಯ ಕಸ್ತಲಿನೋ, ಅಜಿತ್ ಉಪಸ್ಥಿತರಿದ್ದರು. ಸೊಸೈಟಿಯ ಸಿಬ್ಬಂದಿಗಳು ಪ್ರಾರ್ಥನ ಗೀತೆ ನೆರವೇರಿಸಿದರೆ, ಹಾಜರಾದ ಎಲ್ಲಾ ಸದಸ್ಯರಿಗೂ ಭೋಜನದ ವ್ಯವಸ್ಥೆ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.

 

 ಪ್ರಧಾನ ಶಾಖೆ ವ್ಯವಸ್ಥಾಪಕಿ ಫೆಲ್ಸಿ ಡಿಸೋಜ ಸ್ವಾಗತಿಸಿದರೆ, ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಎಚ್ ಎನ್ ಧನ್ಯವಾದ ಸಮರ್ಪಿಸಿದರು. ನಿರ್ದೇಶಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Previous Post

ಜಿಲ್ಲಾಡಳಿತದ ಅನುಮತಿ ಇಲ್ಲದೆ ಖಾಸಗಿ ಬಸ್ ದರ ಏರಿಕೆ – ಸಿಐಟಿಯು ಖಂಡನೆ

Next Post

ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ಆಗ್ರಹ: ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಪೊಲೀಸ್ ಠಾಣೆಗೆ ದೂರು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ಆಗ್ರಹ: ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಪೊಲೀಸ್ ಠಾಣೆಗೆ ದೂರು

ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ಆಗ್ರಹ: ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಪೊಲೀಸ್ ಠಾಣೆಗೆ ದೂರು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026