Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ

Dhrishya News by Dhrishya News
17/06/2026
in ಸುದ್ದಿಗಳು
0
ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ
0
SHARES
30
VIEWS
Share on FacebookShare on Twitter

ಉಡುಪಿ :ಮಣಿಪಾಲದ ಮಾಧವ ಕೃಪಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಂಶೆಲ್ ಶರುನ್ ತನ್ನ ಶಾಲಾ ಬಸ್ಸಿನ ಚಾಲಕರು ಚಾಲನೆಯ ಸಂದರ್ಭದಲ್ಲಿ ಹಠಾತ್ ಅನಾರೋಗ್ಯಕ್ಕೀಡಾಗಿ ಬಸ್ ನಿಯಂತ್ರಣ ತಪ್ಪಿದಾಗ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಭಾರೀ ಅವಘಡವನ್ನು ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದರು.

 

ಶಾಲಾ ಬಸ್ಸಿನಲ್ಲಿದ್ದ 40 ವಿದ್ಯಾರ್ಥಿಗಳನ್ನು ಅಪಾಯದಿಂದ ರಕ್ಷಿಸಿದ ವಿದ್ಯಾರ್ಥಿ ಅಂಶೆಲ್ ಶರುನ್ ರವರನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಶಾಲೆಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ರುಡಾಲ್ಫ್ ಡಿಸೋಜಾ, ನಗರ ಬಿಜೆಪಿ ಯುವಮೋರ್ಚದ ಅಧ್ಯಕ್ಷರಾದ ಶ್ರೀವತ್ಸ, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಶ್ರೀ ಡೆನಿಸ್ ಮಸ್ಕರೇನ್ಹಸ್, ಯುವ ಮೋರ್ಚಾದ ಪದಾಧಿಕಾರಿಗಳಾದ ಶ್ರೀ ನಿತಿನ್ ಪೈ, ಶ್ರೀ ಧನುಷ್ ಬಿ. ಕೆ. , ಶ್ರೀ ಭೂಷಣ್ ಕುಮಾರ್, ಶಾಲೆಯ ವ್ಯವಸ್ಥಾಪಕರಾದ ಶ್ರೀ ರಮೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

Next Post

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

17/06/2026
ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ

ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ

17/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

17/06/2026
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026

Recent News

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

ಹುಲಿಕಲ್ ಘಾಟಿ ಮಾರ್ಗ ಮತ್ತೆ ಸಂಚಾರಕ್ಕೆ ಮುಕ್ತ; ಬಸ್‌ ಹಾಗೂ ಲಘು ವಾಹನಗಳಿಗೆ ಅನುಮತಿ

17/06/2026
ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ

ಚಾಲಕ ಅಸ್ವಸ್ಥಗೊಂಡಾಗ ಹ್ಯಾಂಡ್‌ ಬ್ರೇಕ್‌ ಹಾಕಿ ಬಸ್‌ ನಿಯಂತ್ರಿಸಿದ ವಿದ್ಯಾರ್ಥಿ; ಶಾಸಕರಿಂದ ಸನ್ಮಾನ

17/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ 2026 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ

17/06/2026
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved