Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ..!!

Dhrishya News by Dhrishya News
02/06/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
6
VIEWS
Share on FacebookShare on Twitter

ಉಡುಪಿ: ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜೂನ್ 8 ರಂದು ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆಯಲಿದೆ.

ಕಾರ್ಯಕ್ರಮದಲ್ಲಿ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ

ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574992, 8762114883, 9980530553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ..!!

Next Post

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ; ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ; ಡಿಸಿಎಂ ಡಿಕೆಶಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026

Recent News

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved