Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

200 ಯುನಿಟ್‌ವರೆಗಿನ ವಿದ್ಯುತ್‌ ಬಳಸಿದರೆ ಶುಲ್ಕ ವಿಧಿಸಲ್ಲ: ಸಿಎಂ..!!

Dhrishya News by Dhrishya News
02/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಮೊದಲಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ನಮ್ಮ ಮಾತಿಗೆ ನಾವು ಬದ್ಧ ಎಂದರು.ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ನೀಡಿದ್ದ 5 ಗ್ಯಾರಂಟಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟ್‌ ಸಚಿವರೊಂದಿಗೆ ಸಭೆ ನಡೆಸಿದರು.

ಇದನ್ನು ಎಲ್ಲ ಮನೆಗಳಿಗೂ ಹಂಚಲಾಗಿತ್ತು. ಈ ಮಧ್ಯೆ ವಿರೋಧ ಪಕ್ಷದವರು ಅಪಪ್ರಚಾರ ಮಾಡಿದ್ದರು. ಮಾಧ್ಯಮಗಳಲ್ಲೂ ಚರ್ಚೆ ನಡೆದಿತ್ತು. ನಾವು 5 ಗ್ಯಾರಂಟಿಗಳಿಗೆ ನಾವು ಆಗಲೇ ಜಾರಿ ಆದೇಶ ಹೊರಡಿಸಿದ್ದೆವು. ಈಗಲೂ ಕ್ಯಾಬಿನೆಟ್‌ ಸಭೆಯಲ್ಲೂ ಚರ್ಚೆ ಮಾಡಿ ನಿರ್ಧಾರ ಮಾಡಿದ್ದೇವೆ. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ.

ಇದು ಯಾವುದೇ ಜಾತಿ, ಧರ್ಮ, ಭಾಷೆಗಳ ತಾರತಮ್ಯವಿಲ್ಲದೆ ಜಾರಿ ಮಾಡುತ್ತೇವೆ. ಕರ್ನಾಟಕದ ಜನತೆಗೆ ಈ ಗ್ಯಾರಂಟಿ ಜಾರಿ ಮಾಡುತ್ತೇವೆ. 1. ಗೃಹಜ್ಯೋತಿ, 200 ಯುನಿಟ್‌ ಉಚಿತ ವಿದ್ಯುತ್‌ ಇದು ಮೊದಲ ಗ್ಯಾರಂಟಿಯಾಗಿದೆ. ಇದು ಜಾರಿಗೂ ತೀರ್ಮಾನ ಮಾಡಿದ್ದೇವೆ. ಇದಕ್ಕೆ 12 ತಿಂಗಳ ಅವಧಿ ಲೆಕ್ಕ ತೆಗೆದುಕೊಳ್ಳಲಾಗುತ್ತದೆ. ಇದಕ್ಕೆ ಶೇಕಡ 10 ಹೆಚ್ಚು ಮಾಡುತ್ತೇವೆ. 200 ಯುನಿಟ್‌ವರೆಗಿನ ವಿದ್ಯುತ್‌ ಬಳಸಿದರೆ ಶುಲ್ಕ ವಿಧಿಸಲ್ಲ.

ಶೇಕಡ 70 ರಷ್ಟು ವಿದ್ಯುತ್‌ ಬಳಸಿದರೆ ಶೇಕಡ 10ರಷ್ಟು ಹೆಚ್ಚಿಸಿ ನೋಡುತ್ತೆವೆ. ಆಗಲು 200 ಯುನಿಟ್‌ ಬರಲಿಲ್ಲ ಎಂದರೆ ಶುಲ್ಕ ಇರಲ್ಲ. ಈ ತಿಂಗಳು ಬಿಲ್‌ ತಯಾರು ಆಗಿರುವುದರಿಂದ ಮುಂದಿನ ತಿಂಗಳು ಜುಲೈ 1ರಿಂದ ಇದು ಜಾರಿ ಬರಲಿದೆ. ಇಲ್ಲಿವರೆಗೂ (ಜುಲೈ) ಉಳಿಸಿರುವ ಬಾಕಿಯನ್ನು ಅವರೇ ಕಟ್ಟಬೇಕು ಎಂದರು.

Previous Post

ಜುಲೈ 1ರಿಂದ ಉಚಿತ 10ಕೆಜಿ ಅಕ್ಕಿ ವಿತರಣೆ’: ಸಿಎಂ ಸಿದ್ದರಾಮಯ್ಯ ಘೋಷಣೆ..!!

Next Post

ಇದೇ ತಿಂಗಳ 11ರಿಂದ ಉಚಿತ ಪ್ರಯಾಣ- ಸಿಎಂ!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇದೇ ತಿಂಗಳ 11ರಿಂದ ಉಚಿತ ಪ್ರಯಾಣ- ಸಿಎಂ!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026
ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

04/08/2026

Recent News

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026
ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

04/08/2026