Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

Dhrishya News by Dhrishya News
07/07/2026
in ಸುದ್ದಿಗಳು
0
ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ
0
SHARES
1
VIEWS
Share on FacebookShare on Twitter

ವರಂಗ ಸಮೀಪದ ಮಾತಿಬೆಟ್ಟಿನ ನಿವಾಸಿ, ಹಿರಿಯ ಕೃಷಿಕ ಹಾಗೂ ಸಣ್ಣ ಜಿನಸಿ ಅಂಗಡಿಯ ಮಾಲಕರಾಗಿದ್ದ ಶ್ರೀ ಶಿಶುಪಾಲ್ ಜೈನ್ (82) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಸರಳ, ಸಜ್ಜನಿಕೆ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ-ವಿಶ್ವಾಸ ಗಳಿಸಿದ್ದ ಅವರು, ಕೃಷಿಯ ಜೊತೆಗೆ ಸಣ್ಣ ಜಿನಸಿ ಅಂಗಡಿಯನ್ನು ನಡೆಸುತ್ತಾ ಗ್ರಾಮಸ್ಥರಿಗೆ ಉತ್ತಮ ಸೇವೆ ಸಲ್ಲಿಸುತ್ತಿದ್ದರು. ಅವರ ನೇರ ನಡೆ-ನುಡಿ, ಪ್ರಾಮಾಣಿಕ ವ್ಯವಹಾರ ಮತ್ತು ಸಮಾಜಮುಖಿ ಮನೋಭಾವದಿಂದ ಸ್ಥಳೀಯರಲ್ಲಿ ಗೌರವಕ್ಕೆ ಪಾತ್ರರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಗ್ರಾಮಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Previous Post

ಕೌಶಲ್ಯದಿಂದ ಬದುಕು ಹಸನು : ಶ್ರೀ. ಶಿವರಾಮ್ ಎಂ ಬಾಬು, ಐ ಎಫ್ ಎಸ್, ಉಪ- ಅರಣ್ಯ ಸಂರಕ್ಷಣಾಧಿಕಾರಿಗಳು, ಕುದುರೆಮುಖ ವನ್ಯ ಜೀವಿ ವಿಭಾಗ

Next Post

ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
Lost in Translation? Not Anymore: How Netflix Is Carrying Indian Stories Across Borders

Lost in Translation? Not Anymore: How Netflix Is Carrying Indian Stories Across Borders

07/07/2026
ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

07/07/2026
ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

07/07/2026
ಕೌಶಲ್ಯದಿಂದ ಬದುಕು ಹಸನು : ಶ್ರೀ. ಶಿವರಾಮ್ ಎಂ ಬಾಬು, ಐ ಎಫ್ ಎಸ್, ಉಪ- ಅರಣ್ಯ ಸಂರಕ್ಷಣಾಧಿಕಾರಿಗಳು, ಕುದುರೆಮುಖ ವನ್ಯ ಜೀವಿ ವಿಭಾಗ

ಕೌಶಲ್ಯದಿಂದ ಬದುಕು ಹಸನು : ಶ್ರೀ. ಶಿವರಾಮ್ ಎಂ ಬಾಬು, ಐ ಎಫ್ ಎಸ್, ಉಪ- ಅರಣ್ಯ ಸಂರಕ್ಷಣಾಧಿಕಾರಿಗಳು, ಕುದುರೆಮುಖ ವನ್ಯ ಜೀವಿ ವಿಭಾಗ

07/07/2026

Recent News

Lost in Translation? Not Anymore: How Netflix Is Carrying Indian Stories Across Borders

Lost in Translation? Not Anymore: How Netflix Is Carrying Indian Stories Across Borders

07/07/2026
ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

ಫಾರ್ಮುಲಾ 1 ನ್ಯೂಟ್ರಿಷನಲ್ ಶೇಕ್ ಸರಣಿಯಲ್ಲಿ ಡೇಟ್ಸ್ ಕ್ಯಾರಮೆಲ್ ಫ್ಲೇವರ್ ಬಿಡುಗಡೆ ಮಾಡಿದ ಹರ್ಬಲೈಫ್ ಇಂಡಿಯಾ

07/07/2026
ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

07/07/2026
ಕೌಶಲ್ಯದಿಂದ ಬದುಕು ಹಸನು : ಶ್ರೀ. ಶಿವರಾಮ್ ಎಂ ಬಾಬು, ಐ ಎಫ್ ಎಸ್, ಉಪ- ಅರಣ್ಯ ಸಂರಕ್ಷಣಾಧಿಕಾರಿಗಳು, ಕುದುರೆಮುಖ ವನ್ಯ ಜೀವಿ ವಿಭಾಗ

ಕೌಶಲ್ಯದಿಂದ ಬದುಕು ಹಸನು : ಶ್ರೀ. ಶಿವರಾಮ್ ಎಂ ಬಾಬು, ಐ ಎಫ್ ಎಸ್, ಉಪ- ಅರಣ್ಯ ಸಂರಕ್ಷಣಾಧಿಕಾರಿಗಳು, ಕುದುರೆಮುಖ ವನ್ಯ ಜೀವಿ ವಿಭಾಗ

07/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved