Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Dhrishya News by Dhrishya News
11/07/2026
in ಸುದ್ದಿಗಳು
0
ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
0
SHARES
13
VIEWS
Share on FacebookShare on Twitter

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆಕ್ಲಾಜಿ ಶ್ರೀ ಕಾಳಿಕಾಂಬ ದೇವಸ್ಥಾನದ ಅಂಗ ಸಂಸ್ಥೆಯಾದ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷರಾಗಿ ಕವಿತಾ ಹರೀಶ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪೂರ್ಣಿಮಾ ನಿತ್ಯಾನಂದ, ಕಾರ್ಯದರ್ಶಿಯಾಗಿ ಮಲ್ಲಿಕ ಗಣೇಶ್, ಕೋಶಾಧಿಕಾರಿಯಾಗಿ ಪೂರ್ಣಿಮಾ ಜಯಂತ್ ಆಯ್ಕೆ ಆಗಿದ್ದಾರೆ ಮೊನ್ನೆ ತಾನೆ ನಡೆದ ಮಹಾಸಭೆಯಲ್ಲಿ ನೂತನ ಸಮಿತಿಯ 25 ಸದಸ್ಯರನ್ನು ಆಯ್ಕೆ ಮಾಡಲಾಗಿತ್ತು.

ಮಹಾಸಭೆಯ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷರಾದ ನಳಿನಿ ವಿಜಯೇಂದ್ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗಾಯತ್ರಿ ಮಹಿಳಾ ಮಂಡಳಿಯ ಅಧ್ಯಕ್ಷರು ನೆಕ್ಲಾಜೆ ದೇವಸ್ಥಾನದ ಮಾಜಿ ಆಡಳಿತ ಮೊಕ್ತೆಸರರು ಶಿಲ್ಪಿ ರಾಮಚಂದ್ರ ಆಚಾರ್ಯ ಜೊತೆ ಮೊಕ್ತೆಸರರಾದ ನಿಟ್ಟೆ ಸುರೇಶ್ ಆಚಾರ್ಯ ಪಿ ರವಿ ಆಚಾರ್ಯ ಹಾಗೂ ಪಿ ವಸಂತ ಆಚಾರ್ಯ ಮತ್ತು ಕೋಶಾಧ್ಯಕ್ಷೆ ಜ್ಯೋತಿ ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾರ್ಥನೆಯನ್ನು ಶೋಭಾ ಮತ್ತು ವಿಜಯ ಭಾಸ್ಕರ್ ನೆರವೇರಿಸಿ ಉಪಾಧ್ಯಕ್ಷರಾದ ಕವಿತಾ ಹರೀಶ್ ಸ್ವಾಗತಿಸಿದರು. ವರದಿ ವಾಚನವನ್ನು ಮತ್ತು ಕಾರ್ಯಕ್ರಮದ ನಿರ್ವಹಣೆಯನ್ನು ಕಾರ್ಯದರ್ಶಿಯವರಾದ ಗೀತ ಚಂದ್ರ ನೆರವೇರಿಸಿದರು.

Previous Post

ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ,ವಾರ್ಷಿಕ ಮಹಾಸಭೆ

Next Post

ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ

ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026