Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

Dhrishya News by Dhrishya News
05/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
969
VIEWS
Share on FacebookShare on Twitter

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ನಂತರ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್‌ ಸರಕಾರ ಸಿದ್ಧತೆ ನಡೆಸಿದೆ. ಆದರೆ, ಈ ಗ್ಯಾರಂಟಿ ಯೋಜನೆಗಳಿಗೆ ಹಲವಾರು ಷರತ್ತುಗಳನ್ನು ವಿಧಿಸಲು ಸರಕಾರ ಚಿಂತನೆ ನಡೆಸಿದ್ದು, ಸದ್ಯ (Free bus pass for women) ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಐದು ಷರತ್ತುಗಳನ್ನು ವಿಧಿಸಿದೆ.

ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಐದು ಷರತ್ತುಗಳೇನು ?

ಕಾಂಗ್ರೆಸ್‌ ಸರಕಾರ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ರಾಜ್ಯದ ಹಲವೆಡೆ ಬಸ್‌ನಲಿ ಮಹಿಳಾ ಪ್ರಯಾಣಿಕರು ಟಿಕೆಟ್‌ ಪಡೆಯುದಿಲ್ಲ ಎಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ ಕಾಂಗ್ರೆಸ್‌ ಸರಕಾರ ಈಗ ಷರತ್ತುಗಳನ್ನು ವಿಧಿಸಿದೆ. ಅವುಗಳನ್ನು ಈ ಕೆಳಗೆ ತಿಳಿಸಲಾಗಿದೆ.

ಈ ಯೋಜನೆಗೆ ಮಹಿಳೆಯರು ಕರ್ನಾಟಕದವರೇ ಆಗಿರಬೇಕು.

ಈ ಪಾಸ್‌ ನೀಡಲು ಬಿಪಿಎಲ್‌ ಕಾರ್ಡ್‌ ಕಡ್ಡಾಯ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಕೆಂಪು ಬಸ್‌ಗಳಲ್ಲಿ ಮಾತ್ರ ಉಚಿತ ಬಸ್‌ ಪಾಸ್‌ ಅನ್ವಯವಾಗಲಿದೆ.

ತಮ್ಮ ಊರಿನಿಂದ ೫೦ ಕಿಮೀ. ವರೆಗೆ ಮಾತ್ರ ಪ್ರಯಾಣ ಮಾಡಬಹುದು.

ಲಕ್ಸುರಿ ಹಾಗೂ ಎಸಿ ಬಸ್ಸುಗಳಲ್ಲಿ ಈ ಯೋಜನೆ ಲಾಭ ಲಭ್ಯವಿಲ್ಲ.

Tags: #congress#freebuspass#banglore#karnataka
Previous Post

ಉಡುಪಿ ಜಿಲ್ಲಾಸ್ಪತ್ರೆಗೆ ದಾನಿಗಳ ಸಹಕಾರದಿಂದ ನಿತ್ಯಾನಂದ ಒಳಕಾಡು ನೇತ್ರತ್ವದಲ್ಲಿ-ಬಟ್ಟಲು ಹಸ್ತಾಂತರ..!!

Next Post

ವಿದ್ಯುತ್‌ ಕೇಂದ್ರಿತ ಯಂತ್ರ, ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ ದೋಷದಿಂದ ರೈಲು ಅಪಘಾತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿದ್ಯುತ್‌ ಕೇಂದ್ರಿತ ಯಂತ್ರ, ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ ದೋಷದಿಂದ ರೈಲು ಅಪಘಾತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

22/05/2025
ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

22/05/2025
ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

22/05/2025
ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

22/05/2025

Recent News

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

22/05/2025
ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

22/05/2025
ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

22/05/2025
ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

22/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved