Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: KMFನಿಂದ ಹಾಲಿನ ಶೇಖರಣೆ ದರ ಕಡಿತ ಆದೇಶ ವಾಪಾಸ್..!!

Dhrishya News by Dhrishya News
05/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬೆಂಗಳೂರು: ಕೆಎಂಎಫ್ ನಿಂದ ಹಾಲು ಉತ್ಪಾದರಿಗೆ ಹಾಲಿನ ಶೇಖರಣೆ ದರವನ್ನು ಪ್ರತಿ ಲೀಟರ್ ಗೆ ರೂ.1.50ಗಳನ್ನು ಕಡಿಮೆ ಮಾಡಲಾಗಿತ್ತು. ಈಗ ಈ ಆದೇಶವನ್ನು ಹಿಂಪಡೆದಿದ್ದು, ಹಿಂದಿನಂತೆ ಮುಂದುವರೆಸುವ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪದಕ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶದರು ನಿರ್ದೇಶವನ್ನು ನೀಡಿದ್ದಾರೆ. ಅದರಲ್ಲಿ ದಿನಾಂಕ 30-05-2023ರಿಂದ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಹಾಲು ಉತ್ಪಾದಕರಿಗೆ ದಿನಾಂಕ 01-06-2023ರಿಂದ ಅನ್ವಯವಾಗುವಂತೆ ಹಾಲಿನ ಶೇಖರಣೆ ದರವನ್ನು ಪ್ರತಿ ಲೀಟರ್ ಗೆ ರೂ.1.50ಗಳನ್ನು ಕಡಿಮೆ ಮಾಡಲಾಗಿತ್ತು ಎಂದಿದ್ದಾರೆ.

ಈ ಬಗ್ಗೆ ಸರ್ಕಾರವು ಗಮನಿಸಿದ್ದು, ಹಾಲು ಉತ್ಪಾದಕರ ಹಿತದೃಷ್ಠಿಯಿಂದ ದರವನ್ನು ಈ ಹಿಂದಿನಂತೆ ಮುಂದುವರೆಸಲು ಮುಖ್ಯಮಂತ್ರಿಗಳು ನಿರ್ದೇಶಿಸಿರುತ್ತಾರೆ ಎಂದು ಹೇಳಿದ್ದಾರೆ.

ಸಿಎಂ ನಿರ್ದೇಶನದ ಮೇರೆಗೆ ಹೈನುಗಾರ ರೈತರ ಹಿತದೃಷ್ಠಿಯಿಂದ ಇಂದೇ ಪ್ರತಿ ಲೀಟರ್ ಗೆ ರೂ.1.50ಗಳನ್ನು ಕಡಿಮೆ ಮಾಡಿರುವ ಆದೇಶವನ್ನು ಹಿಂಪಡೆದು, ಪ್ರತಿ ಲೀಟರ್ ಗೆ ಹಿಂದಿನ ದರದಂತೆ ರೂ.34ಗಳನ್ನು ನಿಗದಿಪಡಿಸಿ ವರದಿಸಲು ಸೂಚಿಸಿದ್ದಾರೆ.

Previous Post

ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

Next Post

ಜೂ.12 ರಿಂದ `SSLC’ ಪೂರಕ ಪರೀಕ್ಷೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೂ.12 ರಿಂದ `SSLC' ಪೂರಕ ಪರೀಕ್ಷೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved