Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

Dhrishya News by Dhrishya News
21/07/2026
in ಸುದ್ದಿಗಳು
0
ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು
0
SHARES
37
VIEWS
Share on FacebookShare on Twitter

ಮಂಗಳೂರು/ಮಂತ್ರಾಲಯ, ಜು. 21: ತಿರುಪತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಆಂಧ್ರಪ್ರದೇಶದ ಕುರ್ನೂಲು ಸಮೀಪ ರಾಷ್ಟ್ರೀಯ ಹೆದ್ದಾರಿ–40ರಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಕೇಂದ್ರೀಯ ಸಮಿತಿ ಜಂಟಿ ಕಾರ್ಯದರ್ಶಿ ಹಾಗೂ ಕರಂಗಲ್ಪಾಡಿ ಹಾಪ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕರಾದ ರವಿಚಂದ್ರ ಶೆಟ್ಟಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಲೆಕ್ಕ ಪರಿಶೋಧಕ ಸುದೇಶ್ ರೈ ಹಾಗೂ ಪ್ರದೀಪ್ ಆಳ್ವ ಕದ್ರಿ ಗಾಯಗೊಂಡಿದ್ದು, ಅವರನ್ನು ಎಮ್ಮಿಗನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುರುಷೋತ್ತಮ ಭಂಡಾರಿ ಅವರ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಸಂಸ್ಥಾಪಕ ಸತೀಶ್ ಶೆಟ್ಟಿ ಪಟ್ಲ ಸೇರಿದಂತೆ ಪದಾಧಿಕಾರಿಗಳು ಎರಡು ಕಾರುಗಳಲ್ಲಿ ತಿರುಪತಿಯಿಂದ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಸತೀಶ್ ಶೆಟ್ಟಿ ಪಟ್ಲ ಪ್ರಯಾಣಿಸುತ್ತಿದ್ದ ಕಾರು ಮುಂಚಿತವಾಗಿ ಮಂತ್ರಾಲಯ ತಲುಪಿದ್ದು, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಕುರ್ನೂಲು ಸಮೀಪ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ಬಳಿಕ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ರವಿಚಂದ್ರ ಶೆಟ್ಟಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಮಂಗಳೂರಿಗೆ ತರಲಾಗಲಿದ್ದು, ಗಾಯಾಳುಗಳನ್ನು ಕೂಡ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸುವ ಸಿದ್ಧತೆ ನಡೆಯುತ್ತಿದೆ.
ಈ ದುರ್ಘಟನೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಸದಸ್ಯರು ಹಾಗೂ ಅಭಿಮಾನಿಗಳಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

Previous Post

ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

Next Post

ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೋಲಾರ್‌ ಡೆಕಾಥ್ಲಾನ್ ಇಂಡಿಯಾದಲ್ಲಿ ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಗೆದ್ದು ಮಿಂಚಿದ ಮಾಹೆ

ಸೋಲಾರ್‌ ಡೆಕಾಥ್ಲಾನ್ ಇಂಡಿಯಾದಲ್ಲಿ ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಗೆದ್ದು ಮಿಂಚಿದ ಮಾಹೆ

21/07/2026
ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

21/07/2026
ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

21/07/2026
ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

21/07/2026

Recent News

ಸೋಲಾರ್‌ ಡೆಕಾಥ್ಲಾನ್ ಇಂಡಿಯಾದಲ್ಲಿ ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಗೆದ್ದು ಮಿಂಚಿದ ಮಾಹೆ

ಸೋಲಾರ್‌ ಡೆಕಾಥ್ಲಾನ್ ಇಂಡಿಯಾದಲ್ಲಿ ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಗೆದ್ದು ಮಿಂಚಿದ ಮಾಹೆ

21/07/2026
ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀ ಕೃಷ್ಣ ಮಠದಲ್ಲಿ ಪಾದ್ಯ ಸಮರ್ಪಣೆ

21/07/2026
ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ ಮೃತ್ಯು

21/07/2026
ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

ಮಹೇಶ್ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಉಚಿತ ಲಿವರ್ ಫೈಬ್ರೋಸ್ಕ್ಯಾನ್ ತಪಾಸಣೆ ಶಿಬಿರ..!

21/07/2026