ಉಡುಪಿ :ಖ್ಯಾತ ಚಿತ್ರ ನಟ ಹಾಗೂ ಹಾಸ್ಯ ನಟ ಶರಣ್ ಅವರು ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನುಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.