Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಸ್ವದೇಶಿ ಖಾದ್ಯಗಳ ಮಹಾಮೇಳ : ಜು. 31ರಿಂದ ಆಗಸ್ಟ್ 2ರವರೆಗೆ ಆಹಾರಪ್ರಿಯರಿಗೆ ರುಚಿಯ ಹಬ್ಬ..!

Dhrishya News by Dhrishya News
28/07/2026
in ಸುದ್ದಿಗಳು
0
ಉಡುಪಿಯಲ್ಲಿ ಸ್ವದೇಶಿ ಖಾದ್ಯಗಳ ಮಹಾಮೇಳ : ಜು. 31ರಿಂದ ಆಗಸ್ಟ್ 2ರವರೆಗೆ ಆಹಾರಪ್ರಿಯರಿಗೆ ರುಚಿಯ ಹಬ್ಬ..!
0
SHARES
5
VIEWS
Share on FacebookShare on Twitter

ಉಡುಪಿ: ಜು. 28: “ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ‘ಸ್ವದೇಶಿ ಖಾದ್ಯ ಮೇಳ’ ನಡೆಯಲಿದೆ.

ಈ ಕುರಿತು ಉಡುಪಿಯ ಮಥುರಾ ಕಂಫರ್ಟ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ, ವಿವಿಧ ದೈವ–ದೇವಸ್ಥಾನಗಳ ಜೀರ್ಣೋದ್ಧಾರದ ರೂವಾರಿಯಾಗಿರುವ ಹಾಗೂ ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ, ಸ್ವದೇಶಿ ಆಹಾರ ಸಂಸ್ಕೃತಿ ಮತ್ತು ಸ್ಥಳೀಯ ಉದ್ಯಮಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮೂರು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಈ ಮೇಳದಲ್ಲಿ ಸ್ವದೇಶಿ ತಿಂಡಿ–ತಿನಿಸುಗಳು, ತುಳುನಾಡಿನ ವಿಶೇಷ ಖಾದ್ಯಗಳು, ವಿವಿಧ ಬಗೆಯ ದೋಸೆಗಳು, ಹಲಸಿನ ಹಣ್ಣಿನಿಂದ ತಯಾರಿಸಲಾದ ವೈವಿಧ್ಯಮಯ ತಿನಿಸುಗಳು, ಮಳೆಗಾಲದ ವಿಶೇಷ ಆಹಾರ ಪದಾರ್ಥಗಳು ಹಾಗೂ ಸ್ಥಳದಲ್ಲೇ ತಯಾರಿಸಿ ನೀಡುವ ಲೈವ್ ಫುಡ್‌ಗಳು ಆಹಾರಪ್ರಿಯರನ್ನು ಆಕರ್ಷಿಸಲಿವೆ.
ಇದರೊಂದಿಗೆ ಸಾವಯವ ಉತ್ಪನ್ನಗಳು, ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು ಹಾಗೂ ವಿವಿಧ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ.

ಸ್ಥಳೀಯ ಆಹಾರ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆಗೆ ಸ್ವದೇಶಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ಈ ಮೇಳಕ್ಕೆ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Previous Post

ಗೋವರ್ಧನ ಕ್ಷೇತ್ರಕ್ಕೆ ಮಂತ್ರಾಲಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಭೇಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಸ್ವದೇಶಿ ಖಾದ್ಯಗಳ ಮಹಾಮೇಳ : ಜು. 31ರಿಂದ ಆಗಸ್ಟ್ 2ರವರೆಗೆ ಆಹಾರಪ್ರಿಯರಿಗೆ ರುಚಿಯ ಹಬ್ಬ..!

ಉಡುಪಿಯಲ್ಲಿ ಸ್ವದೇಶಿ ಖಾದ್ಯಗಳ ಮಹಾಮೇಳ : ಜು. 31ರಿಂದ ಆಗಸ್ಟ್ 2ರವರೆಗೆ ಆಹಾರಪ್ರಿಯರಿಗೆ ರುಚಿಯ ಹಬ್ಬ..!

28/07/2026
ಗೋವರ್ಧನ ಕ್ಷೇತ್ರಕ್ಕೆ ಮಂತ್ರಾಲಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಭೇಟಿ

ಗೋವರ್ಧನ ಕ್ಷೇತ್ರಕ್ಕೆ ಮಂತ್ರಾಲಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಭೇಟಿ

28/07/2026
ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

27/07/2026
ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

27/07/2026

Recent News

ಉಡುಪಿಯಲ್ಲಿ ಸ್ವದೇಶಿ ಖಾದ್ಯಗಳ ಮಹಾಮೇಳ : ಜು. 31ರಿಂದ ಆಗಸ್ಟ್ 2ರವರೆಗೆ ಆಹಾರಪ್ರಿಯರಿಗೆ ರುಚಿಯ ಹಬ್ಬ..!

ಉಡುಪಿಯಲ್ಲಿ ಸ್ವದೇಶಿ ಖಾದ್ಯಗಳ ಮಹಾಮೇಳ : ಜು. 31ರಿಂದ ಆಗಸ್ಟ್ 2ರವರೆಗೆ ಆಹಾರಪ್ರಿಯರಿಗೆ ರುಚಿಯ ಹಬ್ಬ..!

28/07/2026
ಗೋವರ್ಧನ ಕ್ಷೇತ್ರಕ್ಕೆ ಮಂತ್ರಾಲಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಭೇಟಿ

ಗೋವರ್ಧನ ಕ್ಷೇತ್ರಕ್ಕೆ ಮಂತ್ರಾಲಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಭೇಟಿ

28/07/2026
ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘದ 38ನೇ ವಾರ್ಷಿಕ ಮಹಾಸಭೆ ..!

27/07/2026
ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

ಶ್ರೀ ಗಣೇಶೋತ್ಸವ ಸಮಿತಿ ರಿ. ಕಣ್ಣೂರು, ಮಂಗಳೂರು : 48ನೇ ಕಣ್ಣೂರು ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ..!

27/07/2026