ಉಡುಪಿ, ಜು. 29: ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ, ಹುಣ್ಣಿಮೆ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯದಂತೆ ಮುತ್ತೈದೆಯರಿಂದ ಹೊಸ್ತಿಲು ಪೂಜೆ ಭಕ್ತಿಭಾವದಿಂದ ನೆರವೇರಿತು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.