Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

`ಮದ್ಯಪ್ರಿಯರಿಗೆ’ ಬಿಗ್ ಶಾಕ್ : ‘ಮದ್ಯದ ದರ’ ಹೆಚ್ಚಳ ..!!

Dhrishya News by Dhrishya News
07/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು: ಫ್ರೀ ಫ್ರೀ ಅಂತ ಸದ್ದಿಲ್ಲದೆ ವಿದ್ಯುತ್ ದರ ಹೆಚ್ಚಾಗಿದೆ. ಪ್ರತಿ ಯೂನಿಟ್ ಗೆ ರೂ.2.89 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಬಳಕೆ ಶುಲ್ಕ, ಫಿಕ್ಸ್ ಚಾರ್ಜ್ ಸೇರಿದಂತೆ ಇತರೆ ಶುಲ್ಕಗಳನ್ನು ಹೆಚ್ಚಳ ಮಾಡಲಾಗಿದೆ.

ಈ ಬೆನ್ನಲ್ಲೇ ಸದ್ದಿಲ್ಲದೆ ಮದ್ಯದ ದರಗಳನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ.

ಮದ್ಯಪ್ರಿಯರಿಗೆ ಶಾಕ್ ಎನ್ನುವಂತೆ ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಗಳ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಮಾಹಿತಿಯ ಪ್ರಕಾರ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತ್ರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನವೇ ಎಣ್ಣೆ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌಗೆ ಮಾಹಿತಿ ಲಭ್ಯವಾಗಿದ್ದು, ಬಡ್ ವೈಸರ್ ಬಿಯರ್ ದರ ರೂ.198 ರಿಂದ 220ಕ್ಕೆ ಹೆಚ್ಚಳ ಮಾಡಲಾಗಿದೆ. ಕಿಂಗ್ ಫಿಶರ್ ಬಿಯರ್ ದರವನ್ನು ರೂ.160ರಿಂದ 170ಕ್ಕೆ ಏರಿಕೆ ಮಾಡಲಾಗಿದೆ. ಯುಬಿ ಪ್ರೀಮಿಯಂ ದರ ರೂ.125ರಿಂದ 135, ಸ್ಟ್ರಾಂಗ್ ದರ ರೂ.130ರಿಂದ 135ಗೆ ಹೆಚ್ಚಳ ಮಾಡಲಾಗಿದೆ.

ಇನ್ನೂ ಬಿಯರ್ ಅಷ್ಟೇ ಅಲ್ಲದೇ ಪುಲ್ ಬಾಟೆಲ್ ಹಾರ್ಡ್ ಡ್ರಿಂಕ್ಸ್ ಗಳಾದಂತ ಆಫೀಸರ್ ಚಾಯಿಸ್ ಪುಲ್ ಕ್ವಾಟರ್ ಬಾಟಲ್ ದರ ರೂ.440ರಿಂದ ರೂ.568ಕ್ಕೆ ಹೆಚ್ಚಳ ಮಾಡಿದ್ದು, ಬಿಪಿ ಬೆಲೆ ಕೂಡ 440 ರೂನಿಂದ 568ಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿದು ಬಂದಿದೆ.

ಇದಷ್ಟೇ ಅಲ್ಲದೇ ಇತರೆ ಬಿಯರ್ ಸೇರಿದಂತೆ ಮದ್ಯದ ದರವನ್ನು ಪ್ರತಿ ಬಾಟಲ್ ಗೆ ರೂ.10 ರಿಂದ 20ರವರೆಗೆ ಹೆಚ್ಚಳ ಮಾಡಲಾಗಿದೆ. ಮದ್ಯಪ್ರಿಯರಿಗೆ ಎಂಎಸ್‌ಐಎಲ್ ನಲ್ಲಿ ಎಂ.ಆರ್ ಪಿ ದರದಂತೆ ಸಿಕ್ಕರೇ, ಬಾರ್, ರೆಸ್ಟೋರೆಂಟ್ ಗಳಲ್ಲಿ 10 ರಿಂದ 20 ಹೆಚ್ಚಳ ಮಾಡಿ ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ಎಣ್ಣೆಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ

Previous Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ನವೀನ ಎಂಡೋಸ್ಕೋಪಿ (ಈ ಯು ಎಸ್ – ಗ್ಯಾಸ್ಟ್ರೊಜೆಜುನ್ಸೋಟಮಿ) ಕಾರ್ಯವಿಧಾನ – ಇದು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ

Next Post

ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ : ಜೂನ್.30ರಂದು ಮತದಾನ, ಅಂದೇ ಫಲಿತಾಂಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ : ಜೂನ್.30ರಂದು ಮತದಾನ, ಅಂದೇ ಫಲಿತಾಂಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ..!!

19/06/2025
ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

19/06/2025
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

19/06/2025
ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

19/06/2025

Recent News

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ..!!

19/06/2025
ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

19/06/2025
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

19/06/2025
ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

19/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved