Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ : ಜೂನ್.30ರಂದು ಮತದಾನ, ಅಂದೇ ಫಲಿತಾಂಶ..!!

Dhrishya News by Dhrishya News
13/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಚುನಾವಣಾ ಆಯೋಗದಿಂದ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ.

ಈ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿದೆ.

ಜೂನ್ 17, 2024ರವರೆಗೆ ಬಾಬು ರಾವ್ ಚಿಂಚನಸೂರ್ ಅವರ ವಿಧಾನಪರಿಷತ್ ಅಧಿಕಾರಾವಧಿ ಇತ್ತು. ಆದರೇ ಅವರು ಮಾರ್ಚ್ 20, 2023ರಂದು ರಾಜೀನಾಮೆ ನೀಡಿದ್ದಾರೆ. ಆರ್ ಶಂಕರ್ ಅವರ ಅವಧಿ ಜೂನ್.30, 2026ರವರೆಗೆ ಇತ್ತು. ಅವರು ಎಪ್ರಿಲ್ 12, 2023ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೂನ್ 14, 2028ರವರೆಗೆ ಲಕ್ಷ್ಮಣ್ ಸವದಿಯವರ ವಿಧಾನಪರಿಷತ್ ಸ್ಥಾನದ ಅವಧಿ ಇತ್ತು. ಅವರು ಎಪ್ರಿಲ್ 14, 2023ರಂದು ರಾಜೀನಾಮೆ ನೀಡಿದ್ದರು. ಈ ಮೂರು ಸ್ಥಾನಗಳು ತೆರವಾಗಿರುವುದಾಗಿ ಹೇಳಿದೆ.

ಖಾಲಿಯಾಗಿರುವಂತ ಮೂರು ವಿಧಾನಪರಿಷತ್ತಿನ ಸ್ಥಾನಗಳಿಗೆ ಉಪ ಚುನಾವಣೆಯನ್ನು ಜೂನ್.30ರಂದು ನಡೆಸಲಾಗುತ್ತಿದೆ. ಇದಕ್ಕಾಗಿ ದಿನಾಂಕ 13-06-2023ರಂದು ನೋಟಿಫಿಕೇಷ್ ಹೊರ ಬೀಳಲಿದೆ. 20-07-2023 ನಾಮಪತ್ರವನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 21-07-2023ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 23-07-2023ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 30-07-2023ರಂದು ಮತದಾನ ನಡೆಯಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5ಕ್ಕೆ ಮತಏಣಿಕೆಯ ಮೂಲಕ ಫಲಿತಾಂಶ ಘೋಷಣೆ ಆಗಲಿದೆ. ದಿನಾಂಕ 04-07-2023ರಂದು ಉಪ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದಿದೆ.

Previous Post

`ಮದ್ಯಪ್ರಿಯರಿಗೆ’ ಬಿಗ್ ಶಾಕ್ : ‘ಮದ್ಯದ ದರ’ ಹೆಚ್ಚಳ ..!!

Next Post

ಉಡುಪಿ: ಸ್ಚಾಸ್ತ್ಯ ಹಾಳು ಮಾಡಿ ಕೋಮುವಾದ ಪ್ರಚೋದನೆ ಮಾಡುವ ಕೆಲಸ ಸಹಿಸಲ್ಲ-ಉಡುಪಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಸ್ಚಾಸ್ತ್ಯ ಹಾಳು ಮಾಡಿ ಕೋಮುವಾದ ಪ್ರಚೋದನೆ ಮಾಡುವ ಕೆಲಸ ಸಹಿಸಲ್ಲ-ಉಡುಪಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆಗಸ್ಟ್ 15 ರಿಂದ `ಫಾಸ್ಟ್ ಟ್ಯಾಗ್’ ಆಧಾರಿತ ವಾರ್ಷಿಕ ಪಾಸ್ ಜಾರಿ : ಹೊಸ ಪಾಸ್ ಗೆ 3,000 ರೂ. ಶುಲ್ಕ ನಿಗದಿ..!!

ಆಗಸ್ಟ್ 15 ರಿಂದ `ಫಾಸ್ಟ್ ಟ್ಯಾಗ್’ ಆಧಾರಿತ ವಾರ್ಷಿಕ ಪಾಸ್ ಜಾರಿ : ಹೊಸ ಪಾಸ್ ಗೆ 3,000 ರೂ. ಶುಲ್ಕ ನಿಗದಿ..!!

18/06/2025
ಬ್ರಹ್ಮಾವರ : ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ..!!

ಬ್ರಹ್ಮಾವರ : ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ..!!

18/06/2025
ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ : ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ..!!

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ : ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ..!!

18/06/2025
ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪಾ ನೇಮಕ..!!

ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪಾ ನೇಮಕ..!!

17/06/2025

Recent News

ಆಗಸ್ಟ್ 15 ರಿಂದ `ಫಾಸ್ಟ್ ಟ್ಯಾಗ್’ ಆಧಾರಿತ ವಾರ್ಷಿಕ ಪಾಸ್ ಜಾರಿ : ಹೊಸ ಪಾಸ್ ಗೆ 3,000 ರೂ. ಶುಲ್ಕ ನಿಗದಿ..!!

ಆಗಸ್ಟ್ 15 ರಿಂದ `ಫಾಸ್ಟ್ ಟ್ಯಾಗ್’ ಆಧಾರಿತ ವಾರ್ಷಿಕ ಪಾಸ್ ಜಾರಿ : ಹೊಸ ಪಾಸ್ ಗೆ 3,000 ರೂ. ಶುಲ್ಕ ನಿಗದಿ..!!

18/06/2025
ಬ್ರಹ್ಮಾವರ : ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ..!!

ಬ್ರಹ್ಮಾವರ : ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ..!!

18/06/2025
ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ : ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ..!!

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ : ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ..!!

18/06/2025
ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪಾ ನೇಮಕ..!!

ಉಡುಪಿ:ನೂತನ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪಾ ನೇಮಕ..!!

17/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved