Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

Dhrishya News by Dhrishya News
10/08/2026
in ಸುದ್ದಿಗಳು
0
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ
0
SHARES
2
VIEWS
Share on FacebookShare on Twitter

ಬ್ರಹ್ಮಾವರ, ಆಗಸ್ಟ್ 08: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ನಡೆಯುತ್ತಿರುವ ಅಗರಬತ್ತಿ ತಯಾರಿಕೆ ತರಬೇತಿಯನ್ನು ಮಾನ್ಯ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಅವರು ವೀಕ್ಷಿಸಿ, ತರಬೇತಿಯ ಪ್ರಗತಿಯ ಕುರಿತು ಪರಿಶೀಲಿಸಿದರು.

ಜಿಲ್ಲಾಧಿಕಾರಿಯವರ ಆಶಯದಂತೆ ದೇವಸ್ಥಾನಗಳಲ್ಲಿ ದೇವರಿಗೆ ಅರ್ಪಿಸಿದ ಹೂವುಗಳನ್ನು ಮರುಬಳಕೆ ಮಾಡಿಕೊಂಡು ಸುಗಂಧಭರಿತ ಅಗರಬತ್ತಿಯನ್ನು ತಯಾರಿಸಿ, ಸೂಕ್ತ ಬ್ರ್ಯಾಂಡಿಂಗ್ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವುದು ಮತ್ತು ಸ್ವ ಉದ್ಯೋಗದ ಮೂಲಕ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುವುದು ಈ 12 ದಿನಗಳ ತರಬೇತಿಯ ಪ್ರಮುಖ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಮಹಿಳೆಯರು ಸ್ವಯಂಪ್ರೇರಿತರಾಗಿ ಮುಂದೆ ಬಂದು ತರಬೇತಿಯಲ್ಲಿ ಭಾಗವಹಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ನಂತರ ಅವರು ತರಬೇತಿಯಲ್ಲಿ ಭಾಗವಹಿಸುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ತರಬೇತಿ ಅನುಭವಗಳನ್ನು ಆಲಿಸಿದರು. ಶಿಬಿರಾರ್ಥಿಗಳು ತಯಾರಿಸಿದ ಅಗರಬತ್ತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ತರಬೇತಿಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು, ತರಬೇತಿಯ ಉದ್ದೇಶವನ್ನು ಯಶಸ್ವಿಯಾಗಿ ಸಾಕಾರಗೊಳಿಸುವ ಮೂಲಕ ಸ್ವಾವಲಂಬಿ ಉದ್ಯಮಿಗಳಾಗಿ ಬೆಳೆಯುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ, ವ್ಯವಸ್ಥಾಪಕರು, ವಿ ಕೇರ್ ಸೊಸೈಟಿ, ಶ್ರೀ ಗಿರೀಶ್, ಕಂದಾಯ ಅಧಿಕಾರಿ, ಹೇರೂರು ಹಾಗೂ ರುಡ್ಸೆಟ್ ಸಂಸ್ಥೆಯ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Previous Post

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

Next Post

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026