Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

Dhrishya News by Dhrishya News
17/08/2026
in ಮುಖಪುಟ
0
9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!
0
SHARES
1
VIEWS
Share on FacebookShare on Twitter

ಉಡುಪಿ: ಕೊಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ ಕರ್ನಾಟಕ (ರಿ.) ಸಂಸ್ಥೆಯ ವತಿಯಿಂದ ಇದೇ ನವೆಂಬರ್ 14 ಮತ್ತು 15ರಂದು ನಡೆಯಲಿರುವ 9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರವನ್ನು ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಶ್ರೀ ಶೀರೂರು ಮಠ, ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಪರ್ಧಾಕೂಟದ ಕರಪತ್ರವನ್ನು ಶ್ರೀಪಾದರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕರಾಟೆ ಸಂಸ್ಥೆಯ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕರಾದ ಕ್ಯೋಶಿ ರವಿ ಕುಮಾರ್ ಉದ್ಯಾವರ, ಉಪಾಧ್ಯಕ್ಷರಾದ ರೆನ್ಶಿ ಸಂತೋಷ್ ಸುವರ್ಣ ಬೊಲ್ಜೆ, ಹಿರಿಯ ಶಿಕ್ಷಕರಾದ ಶಿಹಾನ್ ಉಮೇಶ್ ಕರ್ಕೇರ, ಶಿಹಾನ್ ಸಚಿನ್ ಮಂಗಳೂರು, ರೆನ್ಶಿ ಸೋಮನಾಥ ಸುವರ್ಣ ಮಟ್ಟು, ಶಿಹಾನ್ ಸೀತಾರಾಮ ಪೂಜಾರಿ, ಜಯ ಬಾಲರಾಜ್, ಅಮೃತ ಸದಾನಂದ, ನಿಖಿಲ್ ಬಂಗೇರಾ, ಅಭಿಷೇಕ್ ಹೆಗ್ಡೆ, ಯತಿನ್ ಪೂಜಾರಿ, ಶ್ರುತಿಕ್, ಉದ್ಯಮಿಗಳಾದ ಭಾಸ್ಕರ್, ಶ್ರೀ ಮಠದ ರಾಮಮೂರ್ತಿ ಹಾಗೂ ಪಂದ್ಯಕೂಟದ ಆಯೋಜಕರಾದ ಶಿಹಾನ್ ಹರ್ಷ ಭಾಗವತ್ ಉಪಸ್ಥಿತರಿದ್ದರು.

Previous Post

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

Next Post

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026
9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

17/08/2026

Recent News

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026
9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

17/08/2026