Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

Dhrishya News by Dhrishya News
18/08/2026
in ಸುದ್ದಿಗಳು
0
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ
0
SHARES
5
VIEWS
Share on FacebookShare on Twitter

ಉಡುಪಿ: ದಿವ್ಯಾಂಗ ರಕ್ಷಣಾ ಸಮಿತಿ (ರಿ.) ಕೋಡವೂರು ಹಾಗೂ ಬೆಂಗಳೂರಿನ MCKS ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಇವರ ಜಂಟಿ ಆಶ್ರಯದಲ್ಲಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಸ್ಪತ್ರೆ, NCD ಘಟಕ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಭಾಗಿತ್ವದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಮಾಸಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.

ಸತತ ಏಳು ವರ್ಷಗಳಿಂದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ದಿವ್ಯಾಂಗ ರಕ್ಷಣಾ ಸಮಿತಿಯ 49ನೇ ಮಾಸಿಕ ಸವಲತ್ತು ವಿತರಣಾ ಕಾರ್ಯಕ್ರಮ ಇದಾಗಿತ್ತು.

ಕಾರ್ಯಕ್ರಮದಲ್ಲಿ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಅನಂತ ಎಸ್. ಮಠದ್ ಅವರು ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳು, ರೋಗವನ್ನು ತಡೆಗಟ್ಟುವ ಕ್ರಮಗಳು ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಆಯ್ಕೆಯಾದ ದಿವ್ಯಾಂಗರು ಹಾಗೂ ಅಶಕ್ತ ಫಲಾನುಭವಿಗಳಿಗೆ ಮಾಸಿಕ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಸಮಿತಿಯ ಸಂಚಾಲಕ ಕೆ. ವಿಜಯ ಕೋಡವೂರು ಉದ್ಘಾಟಿಸಿದರು.

MCKS ಫೌಂಡೇಶನ್‌ನ ನಿಧಿ, ಜಿಲ್ಲಾ ಆಸ್ಪತ್ರೆಯ ಹೆಲ್ತ್ ಇನ್‌ಸ್ಪೆಕ್ಟರ್ ಮಂಜುನಾಥ್, ಆಪ್ತ ಸಮಾಲೋಚಕ ಮನು, ಮಹಿಳಾ ಸಮಿತಿ ಅಧ್ಯಕ್ಷೆ ಗುಣವತಿ ಕೋಡವೂರು, ಅಶೋಕ್ ಶೆಟ್ಟಿಗಾರ್, ಅಮಿತ್ ಗರ್ಡೇ ಹಾಗೂ ಓಸ್ ವೇಲ್ಡ್ ಪೇರರ್ ಉಪಸ್ಥಿತರಿದ್ದರು.

ಸರ್ವೋತ್ತಮ ಹೆರ್ಗ ಹಾಗೂ ಜಯ ಪೂಜಾರಿ ಸ್ವಾಗತಿಸಿದರು. ಹರೀಶ್ ಧನ್ಯವಾದ ಸಮರ್ಪಿಸಿದರು.

ಸಮಿತಿಯ ಈ ನಿರಂತರ ಸೇವಾ ಕಾರ್ಯವು ದಿವ್ಯಾಂಗರು ಹಾಗೂ ಅಶಕ್ತರಿಗೆ ಅಗತ್ಯ ನೆರವು ಒದಗಿಸುವುದರ ಜೊತೆಗೆ ಆರೋಗ್ಯ ಜಾಗೃತಿಗೂ ಮಹತ್ವ ನೀಡುತ್ತಿದೆ.

Previous Post

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

Next Post

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026