Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

Dhrishya News by Dhrishya News
20/08/2026
in ಸುದ್ದಿಗಳು
0
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ
0
SHARES
3
VIEWS
Share on FacebookShare on Twitter

ಉಡುಪಿ: ಉಡುಪಿ–ಕುಂದಾಪುರ–ಸಾಗರ ಮಾರ್ಗದಲ್ಲಿ ಸಂಚರಿಸುವ ಖಾಸಗಿ ದುರ್ಗಾಂಬ ಬಸ್‌ವೊಂದು ಇಂದು ಮುಂಜಾನೆ ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ರಿನಿಟಿ ಕಾಂಪ್ಲೆಕ್ಸ್ ಬಳಿಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟುಹೋಗಿದೆ.

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಬಸ್‌ನಲ್ಲಿನ ತಾಂತ್ರಿಕ ದೋಷವೇ ಬೆಂಕಿ ಅವಘಡಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಾರ್ವಜನಿಕ ಹಾಗೂ ಖಾಸಗಿ ಬಸ್‌ಗಳ ತಾಂತ್ರಿಕ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸದಿರುವುದರಿಂದ ಇಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಸ್ ಮಾಲಕರು ಹಾಗೂ ಚಾಲಕರು ಬಸ್‌ಗಳನ್ನು ಪ್ರತಿದಿನ ಸಂಚಾರಕ್ಕೆ ಮುನ್ನ ಸೂಕ್ತವಾಗಿ ಪರಿಶೀಲಿಸಿ, ಪ್ರಯಾಣಿಕರ ಸುರಕ್ಷತೆಗೆ ಯೋಗ್ಯವಾಗಿದ್ದರೆ ಮಾತ್ರ ರಸ್ತೆಗಿಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜಿ ಆಗ್ರಹಿಸಿದ್ದಾರೆ.
ಅಲ್ಲದೆ, ಉಡುಪಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ (RTO) ಹಾಗೂ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಸಾರಿಗೆ ಬಸ್‌ಗಳ ಫಿಟ್ನೆಸ್ ಸರ್ಟಿಫಿಕೇಟ್ ಸೇರಿದಂತೆ ತಾಂತ್ರಿಕ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಯಾಣಿಕರ ಜೀವಕ್ಕೆ ಯಾವುದೇ ರೀತಿಯ ಅಪಾಯವಾಗದಂತೆ ಬಸ್‌ಗಳ ನಿಯಮಿತ ತಪಾಸಣೆ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Previous Post

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

Next Post

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026

Recent News

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026