Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯುವಕ ನಾಪತ್ತೆ: ಪ್ರಕರಣ ದಾಖಲು..!

Dhrishya News by Dhrishya News
29/08/2026
in ಸುದ್ದಿಗಳು
0
ಯುವಕ ನಾಪತ್ತೆ: ಪ್ರಕರಣ ದಾಖಲು..!
0
SHARES
4
VIEWS
Share on FacebookShare on Twitter

ಶಿರ್ವ: ಮೀನು ಗಾಡಿಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕನನ್ನು ಅಬುಬ್ಬಕ್ಕರ್ ಸಿದ್ದೀಕ್ (21) ಎಂದು ಗುರುತಿಸಲಾಗಿದೆ.

ಶಿರ್ವ ಗ್ರಾಮದ ಕಾಪು ನಿವಾಸಿ M.H. ಮಯ್ಯದ್ದಿ ಅವರ ಪುತ್ರನಾದ ಸಿದ್ದೀಕ್, ಝೀಯಾನ್ ಎಂಬಾತನೊಂದಿಗೆ ಮೀನು ಗಾಡಿಯಲ್ಲಿ ಕೆಲಸ ಮಾಡುತ್ತಿದ್ದರು

ಆಗಸ್ಟ್ 23ರಂದು ಸಂಜೆ 6 ಗಂಟೆಗೆ ಝೀಯಾನ್ ಜೊತೆ ಮಂಗಳೂರಿನ ಮೀನು ಧಕ್ಕೆಗೆ ತೆರಳಿದ್ದ ಸಿದ್ದೀಕ್, ಬಳಿಕ ಮೀನು ಸಾಗಾಟ ಮಾಡಿ ಝೀಯಾನ್‌ನ ಅಜ್ಜಿ ಮನೆಯಾದ ಮಂಗಳೂರು ತಾಲೂಕಿನ ಕಿನ್ನಿಗೋಳಿಯ ಗುತ್ತಕಾಡಿನಲ್ಲಿ ಉಳಿದುಕೊಂಡಿದ್ದರು.

ಆಗಸ್ಟ್ 26ರಂದು ರಾತ್ರಿ 7 ಗಂಟೆಯ ಬಳಿಕ ಝೀಯಾನ್‌ನ ಅಜ್ಜಿಗೆ ತನ್ನ ಮೊಬೈಲ್ ರಿಪೇರಿ ಮಾಡಿಸಿಕೊಂಡು ಬರುವುದಾಗಿ ಹೇಳಿ ಹೊರಟ ಸಿದ್ದೀಕ್ ಮರಳಿ ಬಂದಿಲ್ಲ. ಬಳಿಕ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆ ಪ್ರಕರಣ ದಾಖಲಾಗಿದೆ.

Previous Post

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

Next Post

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

29/08/2026
ಯುವಕ ನಾಪತ್ತೆ: ಪ್ರಕರಣ ದಾಖಲು..!

ಯುವಕ ನಾಪತ್ತೆ: ಪ್ರಕರಣ ದಾಖಲು..!

29/08/2026
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026

Recent News

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

29/08/2026
ಯುವಕ ನಾಪತ್ತೆ: ಪ್ರಕರಣ ದಾಖಲು..!

ಯುವಕ ನಾಪತ್ತೆ: ಪ್ರಕರಣ ದಾಖಲು..!

29/08/2026
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026