Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

Dhrishya News by Dhrishya News
29/08/2026
in ಸುದ್ದಿಗಳು
0
ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ
0
SHARES
3
VIEWS
Share on FacebookShare on Twitter

ಬ್ರಹ್ಮಾವರ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹1.50 ಲಕ್ಷ ಹಣ ಪಡೆದು ವಂಚಿಸಿರುವ ಘಟನೆಗೆ ಸಂಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನೇಶ್ ಅವರು ವಿದೇಶದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಫೇಸ್‌ಬುಕ್‌ನಲ್ಲಿದ್ದ ವೆಬ್‌ಸೈಟ್ ಮೂಲಕ ವೀಸಾಗಾಗಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜೂನ್ 20ರಂದು ಆರೋಪಿಗಳು ಚೆನ್ನೈನಿಂದ ವಿಷ್ಣುಮಣಿ ಹಾಗೂ ಶ್ರೀನಿವಾಸನ್ ಎಂಬ ಹೆಸರಿನಲ್ಲಿ ಕರೆ ಮಾಡಿ, ವೀಸಾ ಕೊಡಿಸುವುದಾಗಿ ನಂಬಿಸಿ ₹1.50 ಲಕ್ಷ ವೆಚ್ಚವಾಗಲಿದೆ ಎಂದು ತಿಳಿಸಿದ್ದರು.
ಆರೋಪಿಗಳ ಮಾತನ್ನು ನಂಬಿದ ದಿನೇಶ್ ಅವರು ಜುಲೈ 2ರಂದು ಮಗಳ ಖಾತೆಯಿಂದ ಆರೋಪಿಗಳು ನೀಡಿದ್ದ ವೃಷ್ಣಕುಪ್ಪ ಆರ್ಥಿ ಹೆಸರಿನ ಬ್ಯಾಂಕ್ ಖಾತೆಗೆ ₹75,000 ಗೂಗಲ್ ಪೇ ಮೂಲಕ ಹಾಗೂ ಅಳಿಯನ ಖಾತೆಯಿಂದ ಅಜಿತ್ ಕುಮಾರ್ ಹೆಸರಿನ ಬ್ಯಾಂಕ್ ಖಾತೆಗೆ ₹75,000 ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿದ್ದರು.

ಹಣ ಪಡೆದ ಬಳಿಕ ಆರೋಪಿಗಳು ವೀಸಾ ಕೊಡಿಸದೆ ಸಂಪರ್ಕಕ್ಕೂ ಸಿಗದೆ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಯುವಕ ನಾಪತ್ತೆ: ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

29/08/2026
ಯುವಕ ನಾಪತ್ತೆ: ಪ್ರಕರಣ ದಾಖಲು..!

ಯುವಕ ನಾಪತ್ತೆ: ಪ್ರಕರಣ ದಾಖಲು..!

29/08/2026
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026

Recent News

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

29/08/2026
ಯುವಕ ನಾಪತ್ತೆ: ಪ್ರಕರಣ ದಾಖಲು..!

ಯುವಕ ನಾಪತ್ತೆ: ಪ್ರಕರಣ ದಾಖಲು..!

29/08/2026
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026