Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟಪಾಡಿ: ಬಸ್ ಮತ್ತು ಬೈಕ್ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಸಾವು..!!

Dhrishya News by Dhrishya News
11/06/2023
in ಕರಾವಳಿ, ಸುದ್ದಿಗಳು
0
0
SHARES
64
VIEWS
Share on FacebookShare on Twitter

ಕಟಪಾಡಿ : ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಓರ್ವ ಸಾವಿಗೀಡಾದ ಘಟನೆ ರವಿವಾರ (ಜೂ.11 ರಂದು) ಬೆಳಿಗ್ಗೆ ನಡೆದಿದೆ.

ಬಸ್ ಮತ್ತು ಬೈಕ್  ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತರನ್ನು ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.

ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು.

ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ

ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದೆ.

ಕಾಪು ಪೊಲೀಸರು ಸ್ಥಳಕ್ಕಆಗಮಿಸಿದ್ದು ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ

 

Previous Post

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಗ್ಯಾಸ್ಟ್ರೋಇಂಟೆಸ್ಟಿನಲ್ ಎಂಡೋಸ್ಕೋಪಿ ವಿಭಾಗವು ಹಾರ್ವರ್ಡ್ ಮೆಡಿಕಲ್ ಸ್ಕೂಲ್, ಬೋಸ್ಟನ್‌ನಿಂದ ಅನುಮೋದನೆ..!!

Next Post

ಜುಲೈ 1 ರಿಂದ `ಗೃಹ ಜ್ಯೋತಿ’ ಯೋಜನೆ!!! ಜಾರಿ : ಸಿಎಂ ಸಿದ್ದರಾಮಯ್ಯ..

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜುಲೈ 1 ರಿಂದ `ಗೃಹ ಜ್ಯೋತಿ' ಯೋಜನೆ!!! ಜಾರಿ : ಸಿಎಂ ಸಿದ್ದರಾಮಯ್ಯ..

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026

Recent News

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved