Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

Dhrishya News by Dhrishya News
31/08/2026
in मौसम
0
ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ
0
SHARES
6
VIEWS
Share on FacebookShare on Twitter

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಅಂಗವಾಗಿ Dhrishya Media ವತಿಯಿಂದ “ಕೃಷ್ಣೋತ್ಸವ 2026” ವಿಶೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಮಕ್ಕಳ ಪ್ರತಿಭೆ ಹಾಗೂ ಮುದ್ದುತನವನ್ನು ಅನಾವರಣಗೊಳಿಸುವ ಉದ್ದೇಶದಿಂದ ಮುದ್ದುಕೃಷ್ಣ ಫೋಟೋ ಸ್ಪರ್ಧೆ, ಯಶೋಧಾ ಕೃಷ್ಣ ಫೋಟೋ ಸ್ಪರ್ಧೆ ಹಾಗೂ ರಾಧಾಕೃಷ್ಣ ರೀಲ್ಸ್ ಸ್ಪರ್ಧೆ ಆಯೋಜಿಸಲಾಗಿದೆ.
ಮುದ್ದುಕೃಷ್ಣ ಫೋಟೋ ಸ್ಪರ್ಧೆ 0 ರಿಂದ 6 ವರ್ಷದೊಳಗಿನ ಮಕ್ಕಳಿಗೆ, ಯಶೋಧಾ ಕೃಷ್ಣ ಫೋಟೋ ಸ್ಪರ್ಧೆ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ ರಾಧಾಕೃಷ್ಣ ರೀಲ್ಸ್ ಸ್ಪರ್ಧೆ 6 ವರ್ಷದೊಳಗಿನ ಮಕ್ಕಳಿಗೆ ಮುಕ್ತವಾಗಿದೆ. ರೀಲ್ಸ್ ಗರಿಷ್ಠ ಒಂದು ನಿಮಿಷದ ಅವಧಿಯದ್ದಾಗಿರಬೇಕು.
ಸ್ಪರ್ಧಿಗಳ ಫೋಟೋ ಮತ್ತು ರೀಲ್ಸ್‌ಗಳನ್ನು Dhrishya Media Facebook Pageನಲ್ಲಿ ಪೋಸ್ಟ್ ಮಾಡಲಾಗುವುದು. ಅತೀ ಹೆಚ್ಚು LIKE ಪಡೆದ ಸ್ಪರ್ಧಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಸೇರಿದಂತೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತದೆ.
ಸ್ಪರ್ಧೆಗೆ ಸೆಪ್ಟೆಂಬರ್ 5 ನೋಂದಣಿ ಕೊನೆಯ ದಿನಾಂಕವಾಗಿದ್ದು, LIKE COUNT ಅನ್ನು ಸೆಪ್ಟೆಂಬರ್ 10 ಸಂಜೆ 6 ಗಂಟೆಯವರೆಗೆ ಪರಿಗಣಿಸಲಾಗುತ್ತದೆ.
ಸ್ಪರ್ಧೆಗೆ ಪ್ರವೇಶ ಶುಲ್ಕ ₹200 ನಿಗದಿಪಡಿಸಲಾಗಿದೆ. ಎಡಿಟ್ ಮಾಡಿದ ಫೋಟೋ ಅಥವಾ ರೀಲ್ಸ್‌ಗೆ ಅವಕಾಶವಿಲ್ಲ. ನೈಜ ಹಾಗೂ ಮೂಲ ಫೋಟೋ ಮತ್ತು ರೀಲ್ಸ್‌ಗಳನ್ನು ಮಾತ್ರ ಸಲ್ಲಿಸಬೇಕು. ಭಾಗವಹಿಸುವವರು Dhrishya Media Facebook Page ಅನ್ನು Follow ಮಾಡುವುದು ಕಡ್ಡಾಯ.
ಹೆಚ್ಚಿನ ಮಾಹಿತಿಗಾಗಿ 9480115547 ಸಂಖ್ಯೆಯನ್ನು ಸಂಪರ್ಕಿಸಬಹುದು.
www.dhrishyanews.com ಮೂಲಕವೂ ಮಾಹಿತಿ ಪಡೆಯಬಹುದು.
ನಿಮ್ಮ ಮುದ್ದು ಕೃಷ್ಣನಿಗೆ ಹೆಚ್ಚು LIKE ಕೊಡಿಸಿ, ಆಕರ್ಷಕ ಬಹುಮಾನ ಗೆಲ್ಲಿಸಿ!

Previous Post

ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

31/08/2026
ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

31/08/2026
ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ: ಉಡುಪಿ ರಥಬೀದಿಯ ರಾಘವೇಂದ್ರ ಮಠದಲ್ಲಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ

ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ: ಉಡುಪಿ ರಥಬೀದಿಯ ರಾಘವೇಂದ್ರ ಮಠದಲ್ಲಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ

31/08/2026
ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಮಠದಿಂದ ವೈಭವದಿಂದ ಜರುಗಿದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಮಠದಿಂದ ವೈಭವದಿಂದ ಜರುಗಿದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

31/08/2026

Recent News

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

31/08/2026
ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

31/08/2026
ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ: ಉಡುಪಿ ರಥಬೀದಿಯ ರಾಘವೇಂದ್ರ ಮಠದಲ್ಲಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ

ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ: ಉಡುಪಿ ರಥಬೀದಿಯ ರಾಘವೇಂದ್ರ ಮಠದಲ್ಲಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ

31/08/2026
ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಮಠದಿಂದ ವೈಭವದಿಂದ ಜರುಗಿದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

ಸಿಡ್ನಿಯಲ್ಲಿ ಶ್ರೀ ಪುತ್ತಿಗೆ ಮಠದಿಂದ ವೈಭವದಿಂದ ಜರುಗಿದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

31/08/2026