Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

Dhrishya News by Dhrishya News
03/09/2026
in ಸುದ್ದಿಗಳು
0
ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!
0
SHARES
22
VIEWS
Share on FacebookShare on Twitter

ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಲಗಿರಿ–ಮಣಿಪಾಲ ಸಂಪರ್ಕಿಸುವ ಪ್ರಮುಖ ರಸ್ತೆಯು ಹಲವು ಸಮಸ್ಯೆಗಳಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಪರಂಪಳ್ಳಿ–ಶೀಮ್ರಾ ಸೇತುವೆ ಸಮೀಪದ ರಸ್ತೆಯ ಸೇತುವೆ ಬುಡದಲ್ಲಿ ಸುಮಾರು 4–5 ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿದ್ದು, ಕೆಲವು ಹೊಂಡಗಳು ಸುಮಾರು ಮೂರು ಅಡಿ ಆಳ ಹಾಗೂ ಐದಾರು ಅಡಿ ಅಗಲ ಹೊಂದಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹೊಂಡಗಳಿಂದಾಗಿ ದ್ವಿಚಕ್ರ ವಾಹನ ಸವಾರರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಕೆಎಂಸಿ ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಉದ್ಯೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಇದರೊಂದಿಗೆ ರಸ್ತೆಯ ಎರಡೂ ಬದಿಗಳಲ್ಲಿ ಪೊದೆಗಳು ಬೆಳೆದು ರಾಶಿಯಂತಾಗಿದ್ದು, ವಾಹನ ಸವಾರರಿಗೆ ರಸ್ತೆ ಸರಿಯಾಗಿ ಕಾಣದ ಪರಿಸ್ಥಿತಿ ನಿರ್ಮಾಣವಾಗಿದೆ. ಸೇತುವೆಯ ಅಪಾಯಕಾರಿ ತಿರುವಿನಲ್ಲಿಯೂ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಪರಂಪಳ್ಳಿ–ಶೀಮ್ರಾ ಸೇತುವೆ ಮೇಲಿರುವ ಬೀದಿ ದೀಪಗಳಿದ್ದರೂ ಸಮರ್ಪಕವಾಗಿ ಬೆಳಗದಿರುವುದರಿಂದ ರಾತ್ರಿ ವೇಳೆ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ. ರಸ್ತೆ ಬದಿಯ ಪೊದೆಗಳು, ಅಪಾಯಕಾರಿ ಮರಗಳು ಹಾಗೂ ಬೃಹತ್ ಹೊಂಡಗಳನ್ನು ಕೂಡಲೇ ತೆರವುಗೊಳಿಸಿ, ರಸ್ತೆಗೆ ಶಾಶ್ವತ ಡಾಮರೀಕರಣ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರ ಮನವಿಯ ಮೇರೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಸ್ಪಂದಿಸಿ, ಕೊಳಲಗಿರಿ ಕ್ಯಾಶ್ಯೂ ಫ್ಯಾಕ್ಟರಿಯಿಂದ ಪರಾರಿ ಬೊಬ್ಬರ್ಯ ದೇವಸ್ಥಾನದವರೆಗೆ ರಸ್ತೆ ಅಗಲೀಕರಣ ಮಾಡಿ ಜಲ್ಲಿಕಲ್ಲು ಹಾಕುವ ಕಾಮಗಾರಿ ಕೈಗೊಂಡಿದ್ದರು. ಇದೀಗ ಈ ರಸ್ತೆಗೆ ಶಾಶ್ವತವಾಗಿ ಡಾಮರೀಕರಣ ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಈ ರಸ್ತೆಯ ಅಭಿವೃದ್ಧಿಗಾಗಿ ಸುಮಾರು ₹3 ಕೋಟಿ ಅನುದಾನವನ್ನು ಶಾಸಕರು ಮೀಸಲಿಟ್ಟಿದ್ದಾರೆ ಎಂದು ಮಾಹಿತಿ ನೀಡಿರುವ ಸತೀಶ್ ಪೂಜಾರಿ, ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಾರ್ವಜನಿಕರು, ಮಹಿಳಾ ವಾಹನ ಸವಾರರು, ಕೆಎಂಸಿ ಉದ್ಯೋಗಿಗಳು ಹಾಗೂ ರೋಗಿಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಒತ್ತಾಯಿಸಿದ್ದಾರೆ.

Previous Post

ಗೀತಾ ಮಂದಿರದಲ್ಲಿ 108 ವಿಧದ ಲಡ್ಡು ಲಭ್ಯ

Next Post

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

03/09/2026
ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

03/09/2026
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

03/09/2026
ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

03/09/2026

Recent News

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

03/09/2026
ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

03/09/2026
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

03/09/2026
ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

03/09/2026