Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

Dhrishya News by Dhrishya News
06/09/2026
in ಸುದ್ದಿಗಳು
0
ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ
0
SHARES
2
VIEWS
Share on FacebookShare on Twitter

ಉದ್ಯಾವರ: ಕೊಂಕಣಿ ಕಲಾ ಮತ್ತು ಸಾಂಸ್ಕೃತಿಕ ಸಂಘಟನೆ, ಉಡುಪಿ ಜಿಲ್ಲೆ ಹಾಗೂ ICYM ಉದ್ಯಾವರ ಸಹಯೋಗದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ ಸೆಪ್ಟೆಂಬರ್ 6, 2026ರಂದು ಉದ್ಯಾವರದ ಸೈಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಕೊಂಕಣಿ ಹಾಡು, ನೃತ್ಯ ಮತ್ತು ಕವಿತಾ ವಾಚನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಉದ್ಯಾವರ ಚರ್ಚ್ ವ್ಯಾಪ್ತಿಯ 15 ವಾರ್ಡ್‌ಗಳ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ.

ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ. 10,000, ದ್ವಿತೀಯ ರೂ. 8,000 ಹಾಗೂ ತೃತೀಯ ರೂ. 6,000 ನೀಡಲಾಗುವುದು. ಅತ್ಯುತ್ತಮ ಕಾರ್ಯಕ್ರಮ ನಿರೂಪಕರಿಗೆ ವಿಜೇತರಿಗೆ ರೂ. 1,000 ನಗದು ಬಹುಮಾನವೂ ಇರಲಿದೆ.

ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಉತ್ತೇಜನದ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊಂಕಣಿ ಭಾಷಾಭಿಮಾನಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Previous Post

ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

06/09/2026
ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ

ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ

05/09/2026
ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಉಭಯ ಶ್ರೀಪಾದರಿಂದ ಅರ್ಘ್ಯ ಪ್ರಧಾನ..!

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಉಭಯ ಶ್ರೀಪಾದರಿಂದ ಅರ್ಘ್ಯ ಪ್ರಧಾನ..!

05/09/2026
ಶ್ರೀ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರಾವಣ ಶನಿವಾರದ ಪ್ರಯುಕ್ತ ತರಕಾರಿ ಮುಹೂರ್ತ

ಶ್ರೀ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರಾವಣ ಶನಿವಾರದ ಪ್ರಯುಕ್ತ ತರಕಾರಿ ಮುಹೂರ್ತ

05/09/2026

Recent News

ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

06/09/2026
ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ

ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ

05/09/2026
ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಉಭಯ ಶ್ರೀಪಾದರಿಂದ ಅರ್ಘ್ಯ ಪ್ರಧಾನ..!

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಉಭಯ ಶ್ರೀಪಾದರಿಂದ ಅರ್ಘ್ಯ ಪ್ರಧಾನ..!

05/09/2026
ಶ್ರೀ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರಾವಣ ಶನಿವಾರದ ಪ್ರಯುಕ್ತ ತರಕಾರಿ ಮುಹೂರ್ತ

ಶ್ರೀ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರಾವಣ ಶನಿವಾರದ ಪ್ರಯುಕ್ತ ತರಕಾರಿ ಮುಹೂರ್ತ

05/09/2026