Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

Dhrishya News by Dhrishya News
07/09/2026
in ಸುದ್ದಿಗಳು
0
ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ
0
SHARES
5
VIEWS
Share on FacebookShare on Twitter

ನಿಟ್ಟೆ : ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆ ಇಲ್ಲಿ ಶಿಕ್ಷಕರ ದಿನಾಚರಣೆ ಯನ್ನು ಆಚರಿಸಲಾಯಿತು.

ಸ್ಥಳೀಯ ಶಾಲೆಗಳಲ್ಲಿ ಶಿಕ್ಷರಾಗಿರುವಂಥಹ ಹಾಗು ಇತೀಚೆಗೆ ನಿವೃತ್ತ ರಾದ ಸುಮಾರು 30 ರಷ್ಟು ಶಿಕ್ಷಕರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಶತೆ ವಹಿಸಿದ್ದ ಮಂಗಳೂರು ಬ್ರಹ್ಮಾಕುಮಾರಿ ಕೇಂದ್ರದ ಸಂಚಾಲಕಿ ಹಾಗು ಹಿರಿಯ ರಾಜಯೋಗ ಶಿಕ್ಷಕಿ ಬ್ರಹ್ಮಾಕುಮಾರಿ ವಿಶ್ವೇಶ್ವರಿ ಈ ಸಂದರ್ಭದಲ್ಲಿ ಮಾತಾಡಿ ಭವಿಷ್ಯದ ಉಜ್ವಲ ತಾರೆಗಳಿಗೆ ದಾರಿ ತೋರಿಸುವ ದೀಪಗಳಾದ ಶಿಕ್ಷಕರ ಪಾತ್ರವನ್ನು ಶ್ಲಾಘಿಸಿದರು. ಇಂತಹ ಉನ್ನತ ಜವಾಬ್ದಾರಿಯ ವೃತ್ತಿಗೆ ಪೂರಕವಾಗಿ ಬ್ರಹ್ಮಾಕುಮಾರಿ ಧ್ಯಾನ ಕೇಂದ್ರದಲ್ಲಿ ತಿಳಿಸಿ ಕೊಡುವಂತಹ ರಾಜಯೋಗ ಧ್ಯಾನದ ಮಹತ್ವವನ್ನು ತಿಳಿಸಿ ಕೊಟ್ಟರು ಹಾಗು ಎಲ್ಲ ಶಿಕ್ಷಕರಿಗೂ ಈ ಧ್ಯಾನದ ಕಡೆಗೆ ಒಲವು ತೋರಿಸಲು ಕರೆ ನೀಡಿದರು.

ನಿಟ್ಟೆ ಬ್ರಾಂದವನ ಧ್ಯಾನ ಸಂಚಾಲಕಿ ಬಿ ಕೆ ಯಶೋದರವರು ಬ್ರಹ್ಮಾಕುಮಾರಿ ಸಂಸ್ಥೆಯ ಪರಿಚಯದೊಂದಿಗೆ ಭೌತಿಕ ಹಾಗು ಆಧ್ಯಾತ್ಮಿಕ ಶಿಕ್ಷಣದ ಸಾಮರಸ್ಯವನ್ನು ತಿಳಿಸಿಕೊಟ್ಟರು.

ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಮುಖಸ್ಥೆ ಪ್ರಾಧ್ಯಾಪಕಿ ಡಾ. ವೀಣಾ ದೇವಿ ಯವರು ಮುಖ್ಯ ಅಥಿತಿ ಯಾಗಿ ಭಾವಿಸಿದ್ದರು ಹಾಗು ನಿವೃತ್ತ ಶಿಕ್ಷಕರಾದ ಶ್ರೀ ಸಂಜೀವ ಶೆಟ್ಟಿ, ಇನ್ನ, ಶ್ರೀಮತಿ ಶಶಿಕಲಾ ಶೆಟ್ಟಿ ನಿಟ್ಟೆ ಹಾಗು ಶ್ರೀಮತಿ ಜಯಂತಿ ಶೆಟ್ಟಿ ಬೆಳ್ಮಣ್ ಇವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು.

ಶಿಕ್ಷಕಿ ಮೀನಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು ಹಾಗು ಬಿ ಕೆ ಮನೋಹರ್ ಶೆಟ್ಟಿ ವಂದನಾರ್ಪಣೆಗೈದರು.

Previous Post

ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

Next Post

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

07/09/2026
ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

07/09/2026
ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

07/09/2026
ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

06/09/2026

Recent News

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

07/09/2026
ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

07/09/2026
ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

07/09/2026
ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

06/09/2026