Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

Dhrishya News by Dhrishya News
09/09/2026
in ಸುದ್ದಿಗಳು
0
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!
0
SHARES
11
VIEWS
Share on FacebookShare on Twitter

ಉಡುಪಿ: ಹಿರಿಯ ಸಮಾಜ ಸೇವಕ, ಉದ್ಯಮಿ ಹಾಗೂ ವಿವಿಧ ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬರು ಇಂದು ನಿಧನರಾಗಿದ್ದಾರೆ .

1937ರ ನವೆಂಬರ್ 6ರಂದು ತೋನ್ಸೆ ಬೆಂಗ್ರೆಯಲ್ಲಿ ಜನಿಸಿದ ಅವರು, ಕತಾರ್‌ನ ದೋಹಾದಲ್ಲಿ ಸುಮಾರು 30 ವರ್ಷಗಳ ಕಾಲ ವಾಣಿಜ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.

2001ರಲ್ಲಿ ಉಡುಪಿಗೆ ಮರಳಿದ ಬಳಿಕ ಉಡುಪಿ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಸುಮಾರು 9 ವರ್ಷ ಸೇವೆ ಸಲ್ಲಿಸಿದ್ದರು. ಉಡುಪಿ ಜಾಮಿಯಾ ಮಸೀದಿ ಹಾಗೂ ಕೋಡಿಬೆಂಗ್ರೆ ಜಾಮಿಯಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಸಮಾಜ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Previous Post

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

Next Post

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026

Recent News

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026
imunify-bot-check