Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

Dhrishya News by Dhrishya News
10/09/2026
in ಸುದ್ದಿಗಳು
0
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!
0
SHARES
3
VIEWS
Share on FacebookShare on Twitter

ಉಡುಪಿ: ಬ್ಯಾಂಕ್ ಖಾತೆಯಿಂದ ಖಾತೆದಾರರ ಗಮನಕ್ಕೆ ಬಾರದಂತೆ ₹4.40 ಲಕ್ಷ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿ ವಂಚಿಸಿರುವ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವಿಠಲ ಅವರು ಅಲೆವೂರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ₹6 ಲಕ್ಷ ಹಣವನ್ನು ಇರಿಸಿದ್ದರು. ಈ ಹಣವನ್ನು ಬ್ಯಾಂಕ್ ಆಫ್ ಬರೋಡಾ ಖಾತೆಗೆ ವರ್ಗಾವಣೆ ಮಾಡುವ ಉದ್ದೇಶದಿಂದ ದಿನಾಂಕ 22/06/2026ರಂದು ಬ್ಯಾಂಕಿಗೆ ತೆರಳಿ ಉಪಶಾಖಾಧಿಕಾರಿಯವರಿಗೆ ಮಾಹಿತಿ ನೀಡಿ, ಅಗತ್ಯ ದಾಖಲೆಗಳಿಗೆ ಸಹಿ ಮಾಡಿ ಬಂದಿದ್ದರು.

ನಂತರ ಕಾರಣಾಂತರಗಳಿಂದ ಮಗಳ ಮನೆಯಾದ ವಿಶಾಖಪಟ್ಟಣಕ್ಕೆ ತೆರಳಿದ್ದ ವಿಠಲ ಅವರು, ಸೆಪ್ಟೆಂಬರ್ 8ರಂದು ಪುನಃ ಯೂನಿಯನ್ ಬ್ಯಾಂಕ್‌ಗೆ ತೆರಳಿ ಖಾತೆಯ ಕುರಿತು ವಿಚಾರಿಸಿದಾಗ, ಅವರ ಉಳಿತಾಯ ಖಾತೆಯಿಂದ ₹4,40,000 ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ತಮ್ಮ ಗಮನಕ್ಕೆ ಬಾರದಂತೆ ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ವಿಠಲ ಅವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

Next Post

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

10/09/2026
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

10/09/2026
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

10/09/2026
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026

Recent News

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

10/09/2026
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

10/09/2026
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

10/09/2026
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026
imunify-bot-check