Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

Dhrishya News by Dhrishya News
10/09/2026
in ಸುದ್ದಿಗಳು
0
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ
0
SHARES
4
VIEWS
Share on FacebookShare on Twitter

ಬ್ರಹ್ಮಾವರ: ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಬ್ರಹ್ಮಾವರದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಇದೀಗ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಮಂಡ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ನಡೆಯಲಿರುವ ವಿಭಾಗ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ KPS ಬ್ರಹ್ಮಾವರದ ಆಯ್ಕೆಯಾದ ವಿದ್ಯಾರ್ಥಿಗಳು ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.
ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
17 ವರ್ಷದೊಳಗಿನ ಬಾಲಕಿಯರ ವಿಭಾಗ:
• ಹರ್ಷಿತಾ
• ಮಾನ್ಯ
17 ವರ್ಷದೊಳಗಿನ ಬಾಲಕರ ವಿಭಾಗ:
• ಗೌತಮ್ ಆಚಾರ್ಯ
14 ವರ್ಷದೊಳಗಿನ ಬಾಲಕಿಯರ ವಿಭಾಗ:
• ದಕ್ಷಾ
• ಸಾನ್ವಿ ಪಿ. ಪೂಜಾರಿ
• ಮಾನ್ವಿ
• ಪೂಜಿತಾ
• ಪತ್ರಿಕಾ
• ರಶ್ಮಿ
• ಸಾನ್ವಿ ಎಸ್. ಮೊಗವೀರ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, SDMC ಹಾಗೂ PTA ಪದಾಧಿಕಾರಿಗಳು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ವಿಭಾಗ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ವಿಜಯಶಾಲಿಯಾಗಿ ಮರಳಲಿ ಎಂದು ಶುಭ ಹಾರೈಸಿದ್ದಾರೆ.

Previous Post

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

Next Post

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

10/09/2026
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

10/09/2026
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

10/09/2026
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026

Recent News

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

10/09/2026
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

10/09/2026
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

10/09/2026
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026
imunify-bot-check