Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

Dhrishya News by Dhrishya News
11/09/2026
in ಸುದ್ದಿಗಳು
0
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ
0
SHARES
4
VIEWS
Share on FacebookShare on Twitter

ಬ್ರಹ್ಮಾವರ:ಕಲೆ ಪ್ರಕೃತಿ,ಸಂಸ್ಕೃತಿಯ ಉಳಿವು ಮತ್ತು ಬೆಳೆಸುವುದರ ಉದ್ದೇಶಕ್ಕೆ ಹೊಸದಾಗಿ ಹುಟ್ಟುಪಡೆಯಲಿರುವ ಕರಚಿತ್ರ ಸಂಸ್ಥೆಯ ಲಾಂಛನ ಅನಾವರಣ ಸಮಾರಂಭ ಮತ್ತು ಗಣಪತಿ ಚಿತ್ರಕಲಾ ಸ್ಪರ್ಧೆ 2026 ಪ್ರಶಸ್ತಿ ಪತ್ರ ವಿತರಣೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ಪೆರಂಪಳ್ಳಿ ಮಣಿಪಾಲ ಮಾರ್ಗದಲ್ಲಿರುವ ಶ್ರೀ ರಕ್ತೇಶ್ವರೀ ಕ್ಷೇತ್ರದಲ್ಲಿ ಜರುಗಲಿದೆ.

ಕಲಾವಿದೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಬ್ಯಾಚುರಲ್ ಆಫ್ ವಿಜುವಲ್ ಆರ್ಟ್ ಪದವಿ ಶಿಕ್ಷಣ ಪಡೆದ ನಯನ ಆರ್ ಆಚಾರ್ಯ ಅಂಬಾಗಿಲು ಇವರು ಆಳ್ವಾಸ್ ವಿರಾಸತ್ ಸೇರಿದಂತೆ ಅನೇಕ ಕಡೆ ಚಿತ್ರಕಲಾ ಪ್ರದರ್ಶನ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಿಂದ ಮೆಚ್ಚುಗೆ ಪಡೆದವರು ಇದೀಗ ಸೃಜನಶೀಲ ಕಲೆಗಳನ್ನು ಬೆಳೆಸುವ ಉದ್ದೇಶದಿಂದ ಕರಚಿತ್ರ ಸಂಸ್ಥೆಯನ್ನು ಹುಟ್ಟುಹಾಕಲಿದ್ದಾರೆ.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಸಭಾ ಸದಸ್ಯ ಅನಿತಾ ಬೆಲಿಂಡಾ ಡಿ’ಸೋಜ, ಗಿರಿಧರ ಆಚಾರ್ಯ ಮತ್ತು ಕ್ಷೇತ್ರದ ಧರ್ಮದರ್ಶಿ ರಾಜೇಶ್ ಆಚಾರ್ಯ ಉಪಸ್ಥಿತರಿದ್ದು ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾದ ಗಣೇಶಚಿತ್ರ ರಚನೆಯಲ್ಲಿ ಭಾಗವಹಿಸಿದವರೀಗೆ ಪ್ರಮಾಣ ಪತ್ರ ಮತ್ತು ಪ್ರಶಸ್ತಿ ವಿತರಣೆ ಜರುಗಲಿದೆ.

Previous Post

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026

Recent News

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026
imunify-bot-check