Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

Dhrishya News by Dhrishya News
16/09/2026
in ಸುದ್ದಿಗಳು
0
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಸಾಂದರ್ಭಿಕ ಚಿತ್ರ

0
SHARES
10
VIEWS
Share on FacebookShare on Twitter

ಬೈಂದೂರು: ಉಪ್ಪುಂದ ಕಾಸನಾಡಿ ಸಮೀಪದ ಹಾಡಿಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಘಟನೆ ಸೆ.15ರಂದು ನಡೆದಿದೆ.

ಮೃತರನ್ನು ಬಿಜೂರು, ಬೈಂದೂರು ನಿವಾಸಿ ರವೀಂದ್ರ ದೇವಾಡಿಗ (31) ಎಂದು ಗುರುತಿಸಲಾಗಿದೆ. ಅವರು ಪತ್ನಿ ಶಾರದಾ ಹಾಗೂ ಪುತ್ರ ಶರತ್ ಅವರೊಂದಿಗೆ ಪತ್ನಿಯ ಮನೆಯಲ್ಲಿದ್ದು, ಮದ್ಯಪಾನದ ಅಭ್ಯಾಸ ಹೊಂದಿದ್ದರು ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸೆ.15ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮನೆಯ ಸಮೀಪದ ಹಾಡಿಯಲ್ಲಿ ರವೀಂದ್ರ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯವರು ಹಾಗೂ ಸ್ಥಳೀಯರು ಅವರನ್ನು ಕೆಳಗಿಳಿಸಿ ರಿಕ್ಷಾದ ಮೂಲಕ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಜೀವನದಲ್ಲಿ ಜಿಗುಪ್ಸೆಗೊಂಡು ರವೀಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಸಂಖ್ಯೆ 52/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

Next Post

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

16/09/2026
ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

16/09/2026
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

16/09/2026
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

16/09/2026

Recent News

ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

ದೇವಸ್ಥಾನದಲ್ಲಿ 2.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು

16/09/2026
ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

ದೇವಸ್ಥಾನದಲ್ಲಿ 3 ಲಕ್ಷ ರೂ. ಮೌಲ್ಯದ ಕರಿಮಣಿ ಸರ ಕಳವು

16/09/2026
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

16/09/2026
ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

ಬವುಮಾ ಕೊನೆಕ್ಸ್‌ಪೋ ಇಂಡಿಯಾ 2026ರಲ್ಲಿ ಮುಂದಿನ ಪೀಳಿಗೆಯ ಅಗ್ರಿಗೇಟ್ಸ್ ಪ್ರದರ್ಶಿಸಿದ ಟಾಟಾ ಮೋಟಾರ್ಸ್

16/09/2026
imunify-bot-check