Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಮಣಿಪಾಲ:ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಆಚರಣೆ,ರಕ್ತದಾನಿಗಳ ಪ್ರೇರಕರಿಗೆ ತರಬೇತಿ ಕಾರ್ಯಕ್ರಮ..!!

Dhrishya News by Dhrishya News
14/06/2023
in ಆರೋಗ್ಯ, ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಮಣಿಪಾಲ:ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. 2023 ರ ಘೋಷ ವಾಕ್ಯ “ರಕ್ತ ನೀಡಿ, ಪ್ಲಾಸ್ಮಾ ನೀಡಿ, ಜೀವನವನ್ನು ಹಂಚಿಕೊಳ್ಳಿ, ಆಗಾಗ ಹಂಚಿಕೊಳ್ಳಿ”. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಪ್ರಪಂಚದಾದ್ಯಂತ ಪ್ರತಿ ವರ್ಷ ಜೀವಗಳನ್ನು ಉಳಿಸುವಲ್ಲಿ ಸ್ವಯಂಪ್ರೇರಿತ ರಕ್ತದಾನವು ವಹಿಸುವ ಪಾತ್ರಗಳ ಮೇಲೆ ಈ ಥೀಮ್ ಬೆಳಕು ಚೆಲ್ಲುತ್ತದೆ.

ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರವು ರಕ್ತದಾನಿಗಳ ಪ್ರೇರಕರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಿತ್ತು. ಉಡುಪಿ ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ಶ್ರೀ ಶಂಕರ್ ನಾಯ್ಕ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನದ ಮಹತ್ವ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆ ಕುರಿತು ಒತ್ತಿ ಹೇಳಿದರು. ವಿಜ್ಞಾನ ಎಷ್ಟೇ ಮುಂದುವರಿದಿದ್ದರು ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೆ ಯಾವುದೇ ಪರ್ಯಾಯವಿಲ್ಲ ಅಥವಾ ಕಾರ್ಖಾನೆಗಳಲ್ಲಿ ಉತ್ಪಾದಿಸಲು ಸಾಧ್ಯವಿಲ್ಲ ಆದ್ದರಿಂದ ಸಾರ್ವಜನಿಕರು ರಕ್ತದಾನ ಮಾಡುವುದರ ಮೂಲಕ ಜೀವಗಳನ್ನು ಉಳಿಸುವ ಪ್ರಕ್ರೀಯೆಯಲ್ಲಿ ಭಾಗಿಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ ಅವಿನಾಶ ಶೆಟ್ಟಿ ಅವರು ಭಾರತದಲ್ಲಿ ರಕ್ತದ ಬೇಡಿಕೆ ಮತ್ತು ರಕ್ತದ ಪೂರೈಕೆಯಲ್ಲಿ ತುಂಬಾ ವ್ಯತ್ಯಾಸವಿದೆ. ಇದರಿಂದ ರೋಗಿಗಳಿಗೆ ಸರಿಯಾದ ಪ್ರಮಾಣದಲ್ಲಿ ರಕ್ತ ದೊರೆಯುತ್ತಿಲ್ಲ, ಇದಕ್ಕೆ ಹೆಚ್ಚು ಹೆಚ್ಚು ರಕ್ತ ದಾನ ಮಾಡುವುದೊಂದೆ ಪರಿಹಾರ ಎಂದರು.

ರಕ್ತದಾನದ ಕುರಿತು ಪೋಸ್ಟರ್ ರಚನಾ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಕೆ ಎಂ ಸಿ ಡೀನ್ ಡಾ ಪದ್ಮರಾಜ್ ಹೆಗ್ಡೆ ಬಹುಮಾನ ವಿತರಿಸಿದರು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರದ ನಿರ್ದೇಶಕಿ ಡಾ ಶಮ್ಮಿ ಶಾಸ್ತ್ರಿಕಾರ್ಯಕ್ರಮದ ಅವಲೋಕನ ನೀಡಿದರು. ಶ್ರೀ ವಿಶ್ವೇಶ್ ಎನ್ ಸ್ವಾಗತಿಸಿದರು ಮತ್ತು ಶ್ರೀಮತಿ ಸುಚೇತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Tags: #manipa#kmc#collage #hospital
Previous Post

ಉಡುಪಿ : ಜೂನ್ 15 ರಂದು “ಪ್ರಿ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್” ವತಿಯಿಂದ 1 ಸಾವಿರಕ್ಕೂ ಮಿಕ್ಕಿ ಲಕ್ಷ್ಮಣ ಫಲದ ಗಿಡ ಮತ್ತು ಇನ್ನಿತರ ಪರಿಸರಕ್ಕೆ ಪೂರಕವಾದ ಗಿಡಗಳ ಉಚಿತ ವಿತರಣೆ ..!!

Next Post

ಕಾಪು : ಜೂ.17ಕ್ಕೆ ಮೆಸ್ಕಾಂ ಜನಸಂಪರ್ಕ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಜೂ.17ಕ್ಕೆ ಮೆಸ್ಕಾಂ ಜನಸಂಪರ್ಕ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026