Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡ ಮೀನುಗಾರರು..!!

Dhrishya News by Dhrishya News
26/06/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕುಂದಾಪುರ : ಈ ಬಾರಿ ಕಾಣಿಸಿಕೊಂಡಿದ್ದ ಬಿಪರ್ ಜಾಯ್ ಚಂಡ ಮಾರುತದಿಂದ ಮತ್ತೆ ಮರವಂತೆ ಫಿಶರೀಷ್ ರಸ್ತೆಗೆ ಹಾನಿಯಾಗಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ರೀತಿ ಕ್ರಮಗಳನ್ನು ಕೈಗೊಂಡಿರಲಿಲ್ಲ. ಚಂಡಮಾರುತದ ಪ್ರಭಾವದಿಂದ ಕರಾವಳಿ ಭಾಗದ ಮರವಂತೆಯಲ್ಲಿ ಹಾನಿಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವರು ಇತ್ತ ಕಡೆ ದೃಷ್ಟಿಯನ್ನು ಹಾಯಿಸದೆ ತಮಗೂ ಕಡಲ್ಕೊರೆತಕ್ಕೂ ಯಾವುದೆ ರೀತಿ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಇದರಿಂದ ಬೇಸತ್ತ ಮೀನುಗಾರರು ರಸ್ತೆ ಸಂಪರ್ಕ ವ್ಯವಸ್ಥೆಗಾಗಿ ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ವತಿಯಿಂದ ಸುಮಾರು 10.ಲಕ್ಷ.ರೂ ವ್ಯಯಿಸಿ ಕಡಲ ದಂಡೆಗೆ ಕಲ್ಲುಗಳನ್ನು ಹಾಕಿ ಸುಮಾರು 100.ಮೀಟರ್ ವರೆಗಿನ ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡಿದ್ದಾರೆ.

Previous Post

5 ತಿಂಗಳ ಪ್ರತಿಭಟನೆ ಅಂತ್ಯ ಹಾಡಿದ ಕುಸ್ತಿಪಟುಗಳು: ಕಾನೂನು ಹೋರಾಟಕ್ಕೆ ತೀರ್ಮಾನ..!!

Next Post

ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 30ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 30ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026

Recent News

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved