Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಾಸಕರ ಕುಟುಂಬದ ಹೆಸರಿನಲ್ಲಿರುವ ಕಟ್ಟಡ ಸರಕಾರಿ ಕಟ್ಟಡವಾಗಲು ಹೇಗೆ ಸಾದ್ಯ?- ಕಾಂಗ್ರೇಸ್ ವಕ್ತಾರ ಶುಭದರಾವ್ ತಿರುಗೇಟು‌ ..!!

Dhrishya News by Dhrishya News
01/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ ಶಾಸಕರು ತಮ್ಮ ಪಕ್ಷದ ಕಚೇರಿಯಲ್ಲಿ ‌ಸರಕಾರಿ ಅಧಿಕಾರಿಗಳ ಸಭೆ ನಡೆಸುವ ಬಗ್ಗೆ ಕಾಂಗ್ರೇಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದೇವು, ಆದರೆ ಬಿಜೆಪಿ ಕಾರ್ಯದರ್ಶಿ ಪಕ್ಷದ ಕಚೇರಿಯೇ ಸರಕಾರಿ ಕಚೇರಿ ಎಂಬ ರೀತಿಯಲ್ಲಿ‌ ಹೇಳಿಕೆಯನ್ನು ನೀಡಿದ್ದಾರೆ ಇದರಿಂದ ಅವರು ಮುಗ್ದರೋ ಅಥವಾ ಮೂರ್ಖರೋ ಎಂಬ‌ ಸಂಶಯ ವ್ಯಕ್ತವಾಗುತ್ತದೆ ಎಂದು ಕಾಂಗ್ರೇಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ಕಟುವಾಗಿ ಪ್ರಶ್ನಿಸಿದ್ದಾರೆ.

ಶಾಸಕ ಸುನೀಲ್‌ ಕುಮಾರ್ ರವರು ತಮ್ಮ ಕಛೇರಿಗೆ ಮಾರಾಟಕಿಲ್ಲದ ಸರಕಾರಿ ಸಿಮೆಂಟ್ ಬಳಸಿದ್ದಾರೆ ಎಂದು ವೀಡಿಯೋ ದಾಖಲೆ ಸಹಿತವಾದ ಅರೋಪ ಬಂದಾಗ ಆ ಕಟ್ಟಡವನ್ನು ನನ್ನ ಕುಟುಂಬದವರು ನಿರ್ಮಾಣ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು ಹಾಗಾಗಿ ಶಾಸಕರ ಕುಟುಂಬದ ಹೆಸರಿನಲ್ಲಿರುವ ಕಟ್ಟಡ ಸರಕಾರಿ‌ ಕಟ್ಟಡ ಆಗಲು ಹೇಗೆ ಸಾದ್ಯ‌ ಎಂದು ಪ್ರಶ್ನಿಸಿದ್ದಾರೆ?

ಕಾರ್ಕಳ ತಾಲೂಕು ಪಂಚಾಯಿತಿ ಕಟ್ಟಡದಲ್ಲಿ ಶಾಸಕರಿಗೆ ನೀಡಿದ ಕಚೇರಿಯೇ ಅಧಿಕೃತ ಕಚೇರಿಯಾಗುತ್ತದೆ ಅದಲ್ಲದೆ ಪಕ್ಷದ ಚಟುವಟಿಕೆ ನಡೆಯುವ ಇತರ ಯಾವುದೇ ಕಛೇರಿ‌ ಅಧಿಕೃತವಾಗುದಿಲ್ಲ. ಇದನ್ನು ಅರಿತೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರೆ ಮುಂದಿನ ಅನಾಹುತಗಳಿಗೆ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.

ಸರಕಾರಿ ಆಸ್ಪತ್ರೆಯ ಹೊಸ ಕಟ್ಟಡ ಕಾಂಗ್ರೇಸ್ ಸರಕಾರದ ಕೊಡುಗೆ ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿದ್ದ ಸಂದರ್ಬದಲ್ಲಿ ಅರೋಗ್ಯ ಸಚಿವರಾಗಿದ್ದ ಯು.ಟಿ ಖಾದರ್ ಮತ್ತು ರಮೇಶ್ ಕುಮಾರ್ ರವರ ಮುತುವರ್ಜಿಯಿಂದ ಅನುದಾನ ಬಿಡುಗಡೆಯಾಗಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಿದೆ, ವೀರಪ್ಪ ಮೊಯಿಲಿಯವರು ಕೇಂದ್ರದ ಮಂತ್ರಿಯಾಗಿ ಖಾಸಗಿ ಕಂಪನಿಯ ಮೂಲಕ ಇನ್ನೊಂದು ಕಟ್ಟಡಕ್ಕೆ ಅನುದಾನ ಕೊಟ್ಟಿರುವುದು ದಾಖಲೆಯಿಂದ ಗೊತ್ತಾಗುತ್ತದೆ ನಿಮ್ಮ ಸುಳ್ಳು ಹೆಚ್ಚು ದಿನ ಬಾಳದು ಆದರೆ ಆಸ್ಪತ್ರೆಯ ಇಂದಿನ ಪರಿಸ್ಥಿತಿಗೆ ನಿಮ್ಮ ನಿರ್ಲಕ್ಷ್ಯವೇ ಕಾರಣ ಎಂದರು.

ನನ್ನ ಅರೋಪಗಳು ನ್ಯಾಯ ಪರ ಹೊರತು ವೈಯಕ್ತಿಕ ಅಲ್ಲ ಮೊದಲಿನಿಂದಲೂ ಅದನ್ನು ಪಾಲಿಸಿಕೊಂಡು ಬಂದಿದ್ದೇನೆ ಆದರೆ ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡುವಾಗ ವೈಯಕ್ತಿಕ ಟೀಕೆ ಮಾಡಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ, ಸಮರ್ಪಕ ಉತ್ತರ ನೀಡಲು ಸಾದ್ಯವಾಗದವರು ಮಾತ್ರ ಹೀಗೆ ಮಾಡಲು ಸಾದ್ಯ ಆದರಿಂದಾಗಿ ಸತ್ಯ ಮರೆಮಾಚಲು ಸಾದ್ಯವಿಲ್ಲ ಎಂದು ತಿಳಿಸಿದ್ದಾರೆ.

Previous Post

ಮೋರ್ಚಾಗಳ ಸಂಯುಕ್ತ ಸಭೆ ಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗಿ..!!

Next Post

ಕಾರ್ಕಳ : ವೈದ್ಯರು ಹಾಗೂ ಜನರ ನಡುವೆ ಪ್ರೀತಿ,ವಿಶ್ವಾಸ,ಆತ್ಮೀಯ ಸಂಬಂಧವಿರಲಿ-ಡಾ.ಕೆ.ಆರ್.ಜೋಶಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ವೈದ್ಯರು ಹಾಗೂ ಜನರ ನಡುವೆ ಪ್ರೀತಿ,ವಿಶ್ವಾಸ,ಆತ್ಮೀಯ ಸಂಬಂಧವಿರಲಿ-ಡಾ.ಕೆ.ಆರ್.ಜೋಶಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

14/07/2025
ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

14/07/2025
ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

14/07/2025
ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ..!!

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ..!!

14/07/2025

Recent News

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

14/07/2025
ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

14/07/2025
ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

14/07/2025
ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ..!!

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ..!!

14/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved