Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೈಂದೂರು : ಮಾನಸಿಕ ಅಸ್ವಸ್ಥ ಯುವಕನನ್ನು ರಕ್ಷಿಸಿ ಮಂಜೇಶ್ವರ ಸ್ನೇಹಾಲಯಕ್ಕೆ ದಾಖಲಿಸಿದ ವಿಶು ಶೆಟ್ಟಿ..!!

Dhrishya News by Dhrishya News
08/07/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ :ಜೀವನದಲ್ಲಿ ಅದಾವುದೋ ಕಾಲಘಟ್ಟದಲ್ಲಿ ಮಾನಸಿಕ ಅಸ್ವಸ್ಥತೆ ಹೊಂದಿ ಬೀದಿ ಪಾಲಾಗಿದ್ದ ಮಹಾರಾಷ್ಟ್ರ ಮೂಲದ ಅಜಯ್ (27) ಎಂಬ ಯುವಕನನ್ನು ಬೈಂದೂರಿನ ಸಾರ್ವಜನಿಕ ಸ್ಥಳದಿಂದ ರಕ್ಷಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು, ಹೆಚ್ಚಿನ ಚಿಕಿತ್ಸೆ ಹಾಗೂ ಆಶ್ರಯಕ್ಕಾಗಿ ಮಂಜೇಶ್ವರದ ಸ್ನೇಹಾಯಲಕ್ಕೆ ಬುಧವಾರ ದಾಖಲಿಸಿದ್ದಾರೆ.

 

ಯುವಕ ಬೈಂದೂರು ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಮಳೆಗಾಳಿಗೆ ಮೈಯೊಡ್ಡುತ್ತಾ, ತೀರಾ ಅಸಹಾಯಕ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದ. ಈ ಬಗ್ಗೆ ಇಲಾಖೆಯಿಂದ ಮಾಹಿತಿ ಪಡೆದ ವಿಶು ಶೆಟ್ಟಿ ಅವರು ಯುವಕನನ್ನು ತನ್ನ ವಶಕ್ಕೆ ಪಡೆದರು.

 

ವಿಶು ಶೆಟ್ಟಿ ಅವರ ಮನವಿ ಮೇರೆಗೆ ಕಾಸರಗೋಡು ಮಂಜೇಶ್ವರದ ಸ್ನೇಹಾಲಯದ ಮುಖ್ಯಸ್ಥ ಶ್ರೀಯುತ ಜೋಸೆಫ್ ಕ್ರಾಸ್ತಾ ಅವರು ಸಕರಾತ್ಮಕವಾಗಿ ಸ್ಪಂದಿಸಿ ಯುವಕನಿಗೆ ಚಿಕಿತ್ಸೆ ಹಾಗೂ ಆಶ್ರಯ ನೀಡಲು ಒಪ್ಪಿದ್ದಾರೆ.

 

ವಿಶು ಶೆಟ್ಟಿ ಅವರು ತಕ್ಷಣ ಯುವಕನನ್ನು ತನ್ನ ವಾಹನದಲ್ಲಿಯೇ ಮಂಜೇಶ್ವರಕ್ಕೆ ಕರೆದೊಯ್ದು ಆಶ್ರಮಕ್ಕೆ ದಾಖಲಿಸಿ ನೈಜ ಸೇವಾ ಧರ್ಮವನ್ನು ಮೆರೆದಿದ್ದಾರೆ. ಕಾರ್ಯಾಚರಣೆಗೆ ಬೈಂದೂರು ಠಾಣಾಧಿಕಾರಿ ಸಹಕಾರ ನೀಡಿದರು. ಠಾಣೆಯ ಪೊಲೀಸ್ ಮಲ್ಲಪ್ಪ ದೇಸಾಯಿ ಹಾಗೂ ಸಾಮಾಜಿಕ ಕಾರ್ಯಕರ್ತ ಉದ್ಯಾವರ ರಾಮದಾಸ್ ಪಾಲನ್ ನೆರವಾದರು.

 

ಯುವಕನ ಈ ಪರಿಸ್ಥಿತಿಗೆ ಏನು ಕಾರಣ ಎಂಬ ಮಾಹಿತಿ ಲಭ್ಯವಾಗಿಲ್ಲ. ಯುವಕನಿಗೆ ಚಿಕಿತ್ಸೆ ಹಾಗೂ ಆಶ್ರಯ ನೀಡಲು ಒಪ್ಪಿದ ಸ್ನೇಹಾಲಯದ ಮುಖ್ಯಸ್ಥ ಶ್ರೀಯುತ ಜೋಸೆಫ್ ಕ್ರಾಸ್ತಾ ಅವರಿಗೆ ವಿಶು ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

 

ಯುವಕನ ವಾರೀಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಬೈಂದೂರು ಠಾಣೆ ಅಥವಾ ಮಂಜೇಶ್ವರದ ಸ್ನೇಹಾಲಯವನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಲಾಗಿದೆ

 

———

Previous Post

ಕಾರ್ಕಳ : ಸಾಣೂರಿನ ಪಶು ಚಿಕಿತ್ಸಾಲಯ ಸದ್ಯದಲ್ಲೇ ಧಾರಾಶಾಹಿಯಾಗುವ ಎಲ್ಲ ಸಂಭವ : ಮುಂಜಾಗ್ರತೆ ಕ್ರಮಕ್ಕೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಸಾದ್ ಅಗ್ರಹ..!!

Next Post

ಕಾರ್ಕಳ : ಒಂದು ದಿನದ ವಿಶೇಷ ಶಿಬಿರ ಹಾಗೂ ವನಮಹೋತ್ಸವ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಒಂದು ದಿನದ ವಿಶೇಷ ಶಿಬಿರ ಹಾಗೂ ವನಮಹೋತ್ಸವ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved