Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಬ್ರಹ್ಮಗಿರಿಯ ಫ್ಲ್ಯಾಟ್‌ ನ ಕಿಟಕಿಯಲ್ಲಿ ಸಿಲುಕಿದ್ದ ವಿಶೇಷ ಚೇತನ ಬಾಲಕನ ರಕ್ಷಣೆ-ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಕಾರ್ಯಾಚರಣೆ..!!

Dhrishya News by Dhrishya News
10/07/2023
in ಕರಾವಳಿ, ಸುದ್ದಿಗಳು
0
0
SHARES
109
VIEWS
Share on FacebookShare on Twitter
ಉಡುಪಿ:ಉಡುಪಿಯ ಬ್ರಹ್ಮಗಿರಿಯಲ್ಲಿ ವಸತಿ ಸಮುಚ್ಚಯವೊಂದರ ಪ್ಲ್ಯಾಟ್ ನ ಕಿಟಕಿ ಪೊರಂನಲ್ಲಿ ವಿಶೇಷಚೇತನ ಬಾಲಕನೋರ್ವ ಸಿಲುಕಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ  ಇಂದು ನಡೆದಿದೆ. ಎಂಟು ವರ್ಷದ ಬಾಲಕ ಆರುಷ್ ಅಪಾರ್ಟ್ಮೆಂಟ್‌ನ ೧೦ನೇ ಪ್ಲೋರ್‌ನ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ . ಈತ ಹನ್ನೊಂದನೇ ಮಹಡಿ ಬಾಲ್ಕನಿ ಮೂಲಕ ಹೊರ ಹೋಗಿ ಹತ್ತನೇ ಪ್ಲೋರ್‌ನ ಕಿಟಕಿ ಪೋರಂ‌ನಲ್ಲಿ ಸಿಕ್ಕಿಕೊಂಡು ಅಪಾಯದಲ್ಲಿ ಸಿಲುಕಿದ್ದ. ಮಾಹಿತಿ ದೊರೆತ ತಕ್ಷಣ ಸಕಾಲಕ್ಕೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಆತಂಕಕ್ಕೆ ಒಳಗಾದ ಆರುಷ್ ಪೋಷಕರು ಯಶಸ್ವಿ ಕಾರ್ಯಚರಣೆಯಿಂದ ನಿಟ್ಟುಸಿರುಬಿಟ್ಟಿದ್ದಾರೆ.
Previous Post

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಬೃಹತ್ ಹೊಂಡದ ಒಂದು ಬಾಗ ಕುಸಿತ – ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

Next Post

ಅಂಗನವಾಡಿ ನೌಕರರಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂಗನವಾಡಿ ನೌಕರರಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026