Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿಸಿಯೂಟ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಡಿ ಗ್ರೂಫ್ ಗೆ ಸೇರಿಸುವಂತೆ ಆಗ್ರಹ :ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ..!!

Dhrishya News by Dhrishya News
12/07/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬಿಸಿಯೂಟ ನೌಕರರನ್ನು ಡಿ ಗ್ರೂಫ್ ಗೆ ಸೇರಿಸಿ – ಪ್ರತಿಭಟನೆ

 

ರಾಜ್ಯದ 1 ಲಕ್ಷ 17 ಸಾವಿರ ಮಹಿಳೆಯರು 58 ಲಕ್ಷ 39 ಸಾವಿರ ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಶಾಲೆಯಲ್ಲಿ ನೀಡುವ ಎಲ್ಲಾ ಕೆಲಸ ನಿರ್ವಹಿಸುವ ಬಿಸಿಯೂಟ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಿ ನೌಕರರು ನಿನ್ನೆ ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನಿಷ್ಟ ಕೂಲಿ 21 ಸಾವಿರ ನೀಡಬೇಕು, ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯಡಿ ತರಬೇಕು, ಬಜೆಟ್‌ನಲ್ಲಿ ಘೋಷಿಸಿದ್ದ 1, 000 ರೂಪಾಯಿ ಗೌರವಧನ ಹೆಚ್ಚಳ ಮಾಡಬೇಕು,

ಅಕ್ಷರ ದಾಸೋಹ ಮಾರ್ಗದರ್ಶಿ ಕೈಪಿಡಿಯಲ್ಲಿ 6 ಗಂಟೆ ಕೆಲಸ ಎಂದು ತಿದ್ದುಪಡಿ ಮಾಡಬೇಕು. ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ನೌಕರರಿಗೆ ಇಡುಗಂಟು ಜ್ಯಾರಿ ಮಾಡಬೇಕು.

ಈ ನೌಕರರಿಗೆ 1 ಲಕ್ಷ ಪರಿಹಾರ ನೀಡಲು ಆದೇಶಿಸಬೇಕು, ಯೋಜನೆಯ ಪ್ರಾರಂಭದಿಂದಲೂ ಸಾದಿಲ್ವಾರು ಜವಾಬ್ದಾರಿಯನ್ನು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಮುಖ್ಯ ಅಡುಗೆಯವರು ನಿರ್ವಹಿಸಬೇಕು.

ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು. ಬಿಸಿಯೂಟ ಯೋಜನೆಯನ್ನು ಖಾಸಗಿ ಸಂಸ್ಥೆಗಳಿಗೆ ನೀಡಬಾರದು. ಪ್ರತಿ ಶಾಲೆಯಲ್ಲಿ 2 ಜನ ಅಡುಗೆಯವರು ಇರಲೇಬೇಕು.

ಬಿಸಿಯೂಟ ನೌಕರರನ್ನು ‘ಡಿ’ ಗ್ರೂಪ್ ನೌಕರರನ್ನಾಗಿ ಪರಿಗಣಿಸಬೇಕು ಎಂಬುದಾಗಿ ತಾಲೂಕು ಪಂಚಾಯತ್ ಇ. ಒ ಭಾರತಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.

Previous Post

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಏಕಗವಾಕ್ಷಿ ಯೋಜನೆಯಡಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಅಹ್ವಾನ..!!

Next Post

ಕಡಲ್ಕೋರೆತದಿಂದ ಸಂಪರ್ಕಕ್ಕಾಗಿ ನಿರ್ಮಿಸಲಾಗಿದ್ದ ಕಚ್ಚಾ ರಸ್ತೆ ಮತ್ತು ತಡೆಗೋಡೆ ಸಮುದ್ರ ಪಾಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಲ್ಕೋರೆತದಿಂದ ಸಂಪರ್ಕಕ್ಕಾಗಿ ನಿರ್ಮಿಸಲಾಗಿದ್ದ ಕಚ್ಚಾ ರಸ್ತೆ ಮತ್ತು ತಡೆಗೋಡೆ ಸಮುದ್ರ ಪಾಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026