Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಣ್ಣ ವ್ಯಾಪಾರಿಗಳಿಗೆ GST ಯಿಂದ ವಿನಾಯಿತಿ ಮಸೂದೆ ಅಂಗೀಕಾರ..!!

Dhrishya News by Dhrishya News
15/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳು ಜಿಎಸ್‌ಟಿ ಪಾವತಿಸಬೇಕಿಲ್ಲ. ವಿಧಾನಸಭೆಯಲ್ಲಿ ಈ ಕುರಿತಾದ ಮಸೂದೆ ಧ್ವನಿ ಮತದ ಮೂಲಕ ಅಂಗೀಕಾರವಾಗಿದೆ.

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಂದಣಿ ವಿನಾಯಿತಿ ಜೊತೆಗೆ ವ್ಯಾಪಾರಿಗಳು ಸುಳ್ಳು ಮಾಹಿತಿ ನೀಡಿದರೆ ಸರ್ಕಾರದ ಬದಲು ಅವರೇ ಹೊಣೆಗಾರರಾಗುವ ಸಂಬಂಧ ಕರ್ನಾಟಕ ಸರಕು ಸೇವೆಗಳ ತೆರಿಗೆ(ತಿದ್ದುಪಡಿ) ವಿಧೇಯಕಕ್ಕೆ ಸದನದಲ್ಲಿ ಧ್ವನಿ ಮತದ ಮೂಲಕ ಅಂಗೀಕಾರ ದೊರೆತಿದೆ.

ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ್ ಮಸೂದೆಗೆ ಅಂಗೀಕಾರ ಕೋರಿದ್ದು, ಸದಸ್ಯರು ಅನೇಕ ಅಭಿಪ್ರಾಯ ಮತ್ತು ಸಲಹೆ ನೀಡಿದ ನಂತರ ಅಂಗೀಕಾರಗೊಂಡಿದೆ.

ಆರು ವರ್ತಕ ಸ್ನೇಹ ಉಪಕ್ರಮಗಳು ಮತ್ತು 16 ಸುಗಮ ತೆರಿಗೆ ಅನುಸರಣ ಹಾಗೂ ಆಡಳಿತಾತ್ಮಕ ಉಪಕ್ರಮಗಳಿಗೆ ಸಂಬಂಧಿಸಿದಂತೆ ವಿಧೇಯಕದಲ್ಲಿ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ. ಸಣ್ಣ ವ್ಯಾಪಾರಿಗಳಿಗೆ ಜಿಎಸ್​ಟಿ ನೋಂದಣಿಯಿಂದ ವಿನಾಯಿತಿ ನೀಡಲಾಗಿದೆ. ಜಿಎಸ್‌ಟಿ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ದ್ವಿಗುಣಗೊಂಡಿದೆ. 2017 -2018ರಲ್ಲಿ 44,000 ಕೋಟಿ ರೂಪಾಯಿ ಇದ್ದ ಜಿ.ಎಸ್.ಟಿ. ಸಂಗ್ರಹ 2022 -23 ರಲ್ಲಿ 81,848 ಕೋಟಿ ರೂ.ಗೆ ಹೆಚ್ಚಳವಾಗಿದೆ.

ಸರಕು ಸಾಗಣೆ ವ್ಯವಹಾರದಲ್ಲಿ 40 ಲಕ್ಷ ರೂ. ವರೆಗೆ ನೋಂದಣಿ ರಹಿತ ವ್ಯವಹಾರ ನಡೆಸಬಹುದು. ಸೇವೆಗಳ ವ್ಯವಹಾರದಲ್ಲಿ 20 ಲಕ್ಷ ರೂಪಾಯಿವರೆಗೆ ನೋಂದಣಿ ರಹಿತ ವ್ಯವಹಾರ ನಡೆಸಬಹುದಾಗಿದೆ. ವ್ಯಾಟ್ಸಾಪ್ ಗೆ ವೇಳೆ ರಾಜ್ಯದಲ್ಲಿ 5.8 ಲಕ್ಷ ವರ್ತಕರು ವ್ಯಾಟ್ ಪಾವತಿಸುತ್ತಿದ್ದರು. ಜಿ.ಎಸ್.ಟಿ. ಅವಧಿಯಲ್ಲಿ 10 ಲಕ್ಷ ವರ್ತಕರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ಸಚಿವ ಹೆಚ್.ಕೆ. ಪಾಟೀಲ್ ವಿಧೇಯಕದ ಬಗ್ಗೆ ವಿವಿಧ ಮಾಹಿತಿ ನೀಡಿದ್ದಾರೆ.

Previous Post

ಚಂದ್ರಯಾನ -3 ಯಶಸ್ವಿ ಉಡಾವಣೆ-ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿರುವ ಗಗನನೌಕೆ |!!

Next Post

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check