Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಂದು ‘ಆಟಿ ಅಮಾವಾಸ್ಯೆ- ಪಾಲೆದ ಕೆತ್ತೆದ ಕಷಾಯ ಸೇವನೆ ತುಳುನಾಡಿನ ವಿಶೇಷ ಆಚರಣೆ..!!

Dhrishya News by Dhrishya News
17/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ : ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ (ಆಷಾಢ) ತಿಂಗಳಿಗೆ ವಿಶಿಷ್ಟ ಮಾನ್ಯತೆ ಇದೆ. ಆಟಿ ಕಷಾಯಕ್ಕೂ ವಿಶೇಷ ಮೌಲ್ಯವಿದೆ.

ಹಾಲೆ ಮರದ ತೊಗಟೆಯ ಕಷಾಯ (ಪಾಲೆದ ಕೆತ್ತೆದ ಕಷಾಯ)ವೆಂದೇ ಹೆಸರುವಾಸಿಯಾಗಿದೆ

ಆರೋಗ್ಯ ಕಾಪಾಡುವ ದೃಷ್ಟಿಯಿಂದ ಆಟಿ ಅಮಾವಾಸ್ಯೆ ದಿನದಂದು ಸಾಮೂಹಿಕವಾಗಿ ಕಷಾಯ ಸೇವಿಸುವ ಪದ್ಧತಿ ನಡೆದು ಬಂದಿದೆ.ಈ ಕಷಾಯ ಹಲವು ಔಷಧೀಯ ಗುಣಗಳನ್ನು ಹೊಂದಿರುತ್ತದೆ.

ಕಡುಕಷ್ಟದ ತಿಂಗಳೆಂದೇ ಉಲ್ಲೇಖವಿರುವ ಆಟಿ ಮಾಸದಲ್ಲಿ ಅಮಾವಾಸ್ಯೆ ಹಿಂದಿನ ದಿನ ಸಂಜೆ ಮರಕ್ಕೆ ನೂಲು ಕಟ್ಟಿ ‘ನಾಳೆ ಬರುತ್ತೇನೆ ಮದ್ದು ಸಿದ್ಧ ಮಾಡಿಡು’ ಎಂದು ವನದೇವತೆಯನ್ನು ಪ್ರಾರ್ಥಿಸಿ ಬರುವ ಕ್ರಮವಿದೆ.ಮರುದಿನ ಸೂರ್ಯ ಹುಟ್ಟುವ ಮುನ್ನ ಗಂಡಸರು ಬೆತ್ತಲೆಯಾಗಿ ಹಾಲೆ ಮರದ ಬಳಿ ಹೋಗಿ, ಕಲ್ಲಿನಿಂದ ಹಾಲೆಯ ತೊಗಟೆಯನ್ನು ಜಜ್ಜಿಕೊಂಡು ಬಂದು, ಅದರ ರಸವನ್ನು ಕರಿಮೆಣಸು, ಜೀರಿಗೆ, ಓಮ, ಬೆಳ್ಳುಳ್ಳಿ ಜೊತೆ ಅರೆದು ಮಿಶ್ರಣ ಮಾಡಿ, ಬೆಣಚು ಕಲ್ಲನ್ನು ಬಿಸಿ ಮಾಡಿ ಮಿಶ್ರಣಕ್ಕೆ ಮುಳುಗಿಸುತ್ತಾರೆ. ನಂತರ ಸಾಸಿವೆ ಒಗ್ಗರಣೆ ಕೊಟ್ಟು ಖಾಲಿ ಹೊಟ್ಟೆಯಲ್ಲಿ ಮಕ್ಕಳಿಂದ ಹಿಡಿದು ಮುದುಕರವರೆಗೂ ಕಷಾಯವನ್ನು ಕುಡಿಯುತ್ತಾರೆ. ಬಾಯಿಯ ಕಹಿಗೆ ಬೆಲ್ಲ, ಉಷ್ಣಕ್ಕೆ ಮೆತ್ತೆಗಂಜಿ ಸೇವಿಸುತ್ತಾರೆ.

ಈ ಮರದಲ್ಲಿ ಆಟಿ ಅಮಾವಾಸ್ಯೆಯ ದಿನ ಸಾವಿರದ ಒಂದು ಬಗೆಯ ಔಷಧಿಗಳು ಸೇರಿಕೊಂಡಿರುತ್ತವೆ ಎಂಬ ನಂಬಿಕೆ ಇದೆ. ಹಾಲೆಮರದ ತೊಗಟೆಯ ರಸ ಸೇವಿಸಿದರೆ ಹೊಟ್ಟೆನೋವು, ಕಫ ಮತ್ತಿತರೆ ಕಾಯಿಲೆಗಳು ಒಂದು ವರ್ಷ ಬರುವುದಿಲ್ಲ ಎಂಬ ನಂಬಿಕೆ ಇದೆ.

Tags: #ತುಳುನಾಡು #ಆಟಿಅಮಾವಾಸ್ಯೆ #ಪಾಲೆದಕಷಾಯ
Previous Post

ಉಡುಪಿ :ಕನ್ನರ್ಪಾಡಿಯಲ್ಲಿ ವಿದ್ಯುತ್ ಶಾಕ್ ತಗುಲಿ ಹಸು ಸಾವು !!

Next Post

ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಹೈ ಫೈವ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದ ಕೀರ್ತಿರಾಜ್ ಮಲ್ಪೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಹೈ ಫೈವ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದ ಕೀರ್ತಿರಾಜ್ ಮಲ್ಪೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved