Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ:ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು..!!

Dhrishya News by Dhrishya News
18/07/2023
in ಕರಾವಳಿ, ಸುದ್ದಿಗಳು
0
0
SHARES
268
VIEWS
Share on FacebookShare on Twitter

ಕಾರ್ಕಳ: ಕಚೇರಿಯಲ್ಲೇ ಮಹಿಳಾ ಉದ್ಯೋಗಿಯೊಬ್ಬರು ಜು. 14ರಂದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ.ಪ್ರಕರಣದಲ್ಲಿ ಸಂತೋಷ ಯಾನೆ ಹರಿತನಯ ಎಂಬಾತನ ಹೆಸರು ಕೇಳಿಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳಾ ಕೋ-ಆಪರೇಟಿವ್‌ ಸೊಸೈಟಿಯ ಉದ್ಯೋಗಿ ಪ್ರಮೀಳ ಅವರ ಸಹೋದರ ಕಸಬಾ ಗ್ರಾಮದ ಮಾರ್ಕೆಟ್‌ ರೋಡ್‌ ನಿವಾಸಿ ಪ್ರದೀಪ್‌ ದೇವಾಡಿಗ ನೀಡಿದ ದೂರಿನಲ್ಲಿ ಸಂತೋಷ ಯಾನೆ ಹರಿತನಯನ ಕಿರುಕುಳದಿಂದ ಪ್ರಮೀಳ (31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾರ್ಕೆಟ್‌ ರೋಡ್‌ನಲ್ಲಿರುವ ಮಹಿಳಾ ಕೋ- ಆಪರೇಟಿವ್‌ ಬ್ಯಾಂಕಿನಲ್ಲಿ ಕಚೇರಿ ಸಹಾಯಕಿಯಾಗಿದ್ದ ಪ್ರಮೀಳ ಜು. 14ರಂದು ಬೆಳಿಗ್ಗೆ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ನಿತ್ಯ 9 ಗಂಟೆಗೆ ಕಚೇರಿಗೆ ಹೋಗುವ ಪ್ರಮೀಳ ಜು. 14ರಂದು 8.20ಕ್ಕೆ ಹೋಗಿದ್ದರು. ಬೇರೆ ಉದ್ಯೋಗಿಗಳು ಕಚೇರಿಗೆ ಬರುವ ಮೊದಲೇ ನೇಣು ಹಾಕಿಕೊಂಡಿದ್ದರು.ಅಂದು ಬೆಳಿಗ್ಗೆ ಉದ್ಯೋಗ ನಿಮಿತ್ತ ಕಲಬುರಗಿಯಲ್ಲಿದ್ದ ಪ್ರದೀಪ ದೇವಾಡಿಗರಿಗೆ ಪ್ರಮೀಳ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ನಿತ್ಯ 9 ಗಂಟೆಗೆ ಕಚೇರಿಗೆ ಹೋಗುವ ಪ್ರಮೀಳ ಜು. 14ರಂದು 8.20ಕ್ಕೆ ಹೋಗಿದ್ದರು. ಬೇರೆ ಉದ್ಯೋಗಿಗಳು ಕಚೇರಿಗೆ ಬರುವ ಮೊದಲೇ ನೇಣು ಹಾಕಿಕೊಂಡಿದ್ದರು.
ಅಂದು ಬೆಳಿಗ್ಗೆ ಉದ್ಯೋಗ ನಿಮಿತ್ತ ಕಲಬುರಗಿಯಲ್ಲಿದ್ದ ಪ್ರದೀಪ ದೇವಾಡಿಗರಿಗೆ ಪ್ರಮೀಳ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದಿದ್ದು, ಅವರು ಊರಿಗೆ ಬಂದು ವಿಚಾರಿಸಿದಾಗ ನರೇಶರವರ ದೂರದ ಸಂಬಂಧಿಕ ಸಂತೋಷ ಯಾನೆ ಹರಿತನಯ ಎಂಬಾತ ಕಿರುಕುಳ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಪ್ರಮೀಳ ಈ ಕುರಿತು ತನ್ನ ಗೆಳತಿಗೆ ತಿಳಿಸಿದ್ದರು ಎನ್ನಲಾಗಿದೆ 3 ಲ.ರೂ. ಕೊಡಬೇಕೆಂದು ಹರಿತನಯ 4 ತಿಂಗಳಿಂದ ನಿತ್ಯ ಕಿರುಕುಳ ನೀಡುತ್ತಿದ್ದಾನೆ ಎಂಬುದಾಗಿ ಪ್ರಮೀಳ ಹೇಳಿಕೊಂಡಿದ್ದರು.
ಈ ಕಿರುಕುಳದಿಂದ ಬೇಸತ್ತು ನೋವನ್ನು ಯಾರಿಗೂ ಹೇಳಿಕೊಳ್ಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದಕ್ಕೆ ಹರಿತನಯನ ಕಿರುಕುಳವೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 306ರಡಿಯಲ್ಲಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಾಗಿದೆ.

 

.

Previous Post

ಕೇಂದ್ರೀಯ ವಿದ್ಯಾಲಯದ ಕ್ರೀಡಾಕೂಟದಲ್ಲಿ ಉಡುಪಿ  ಹೆಚ್ಚಿನ ಪದಕಗಳನ್ನು ಪಡೆದು  ಪ್ರಥಮ ಸ್ಥಾನ ..!!

Next Post

ಕಥೊಲಿಕ್ ಸಭಾ ಮಿಯಾರ್ ಘಟಕದಿಂದ ವನಮಹೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಥೊಲಿಕ್ ಸಭಾ ಮಿಯಾರ್ ಘಟಕದಿಂದ ವನಮಹೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026