Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ದಿಢೀರ್ 600ರ ಗಡಿ ದಾಟಿದ ಕಾಳುಮೆಣಸು – ದರ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ .!!

Dhrishya News by Dhrishya News
26/07/2023
in मौसम
0
0
SHARES
13
VIEWS
Share on FacebookShare on Twitter

ಮಂಗಳೂರು: ಕಾಳುಮೆಣಸು ದರ ಕೆಲ ದಿನಗಳ ಹಿಂದೆ ಕೆ.ಜಿ.ಗೆ 480ರಿಂದ 500 ರೂ. ಆಗಿತ್ತು ಇದೀಗ  ದಿಢೀರ್ ಆಗಿ ಈಗ 600ರ ಗಡಿ ದಾಟಿದೆ. ಕಾಳುಮೆಣಸಿನ ಧಾರಣೆ ಏರಿಕೆ ಮಾರುಕಟ್ಟೆಯಲ್ಲಿ ಮುಂದುವರಿದಿದೆ.

ಕೇರಳದ ಕೊಚ್ಚಿ ಮಾರುಕಟ್ಟೆಯಲ್ಲಿ ಸತತವಾಗಿ ಏರುತ್ತಿದೆ.ಗುಣಮಟ್ಟದ ಕಾಳುಮೆಣಸಿಗೆ  ಕೆ.ಜಿ.ಯೊಂದಕ್ಕೆ ಗರಿಷ್ಠ 570ರೂ. ಧಾರಣೆ ದೊರೆತಿದೆ ಎನ್ನಲಾಗಿದೆ.

ಕ್ಯಾಂಪ್ಕೋದಲ್ಲಿ 550 ರೂ ತನಕ ಧಾರಣೆ ಇತ್ತು. ಕಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ 40 ರಿಂದ 50 ರೂ ತನಕ ಧಾರಣೆ ಹೆಚ್ಚಿತ್ತು.

ಕಳೆದ ಮೂರು ವರ್ಷದಿಂದ 500ರ ಗಡಿ ದಾಟದೆ ಇದ್ದ ಕರಿಮೆಣಸಿನ ಧಾರಣೆ 2023ರ ಜುಲೈನಲ್ಲಿ 600ರ ಗಡಿ ದಾಟಿದ್ದು, ದರ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Previous Post

ಉಡುಪಿ :25 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ..!!

Next Post

ಮಂಗಳೂರು: ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು – ಖಾಸಗಿ ಆಸ್ಪತ್ರೆ ವಿರುದ್ದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು - ಖಾಸಗಿ ಆಸ್ಪತ್ರೆ ವಿರುದ್ದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ..!!

19/06/2025
ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

19/06/2025
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

19/06/2025
ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

19/06/2025

Recent News

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ವಿಕಸಿತ ಭಾರತದ ಅಮೃತಕಾಲ’ – ‘ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ’: ಕೆ.ಉದಯ ಕುಮಾರ್ ಶೆಟ್ಟಿ..!!

19/06/2025
ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

19/06/2025
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

19/06/2025
ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

19/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved