Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೆಸರಾಂತ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್ ಸಮಾಲೋಚನೆಗೆ ಲಭ್ಯ..!!

Dhrishya News by Dhrishya News
02/08/2023
in ಕರಾವಳಿ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಕಾರ್ಕಳ :ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. 1ನೇ ಆಗಸ್ಟ್ 2023 ರಿಂದ ಜಾರಿಗೆ ಬರುವಂತೆ , ಪ್ರಸಿದ್ಧ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರತಾಪ್ ಕುಮಾರ್ ಎನ್ ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಅವರು ತಮ್ಮ ಪರಿಣತಿ ಮತ್ತು ಅನುಭವದಿಂದ ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಸಿದ್ದಿಯಾಗಿದ್ದಾರೆ. ಈಗ ಇಲ್ಲಿ ಪ್ರತಿ ಮಂಗಳವಾರ ಅಪರಾಹ್ನ ಗಂಟೆ 2:00 ರಿಂದ 4:40 ರವರೆಗೆ ಅಪಾಯಿಂಟ್‌ಮೆಂಟ್ ಆಧಾರದ ಮೇಲೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.

ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳ ಈ ಸೇರ್ಪಡೆಯು ಆಸ್ಪತ್ರೆಗೆ ಮಹತ್ವದ ಮೈಲಿಗಲ್ಲಾಗಿ ದೆ. ಇದು ಈಗಿರುವ ಸಾಮಾನ್ಯ ವೈದ್ಯಕೀಯ, ಸಾಮಾನ್ಯ ಮತ್ತು ಲ್ಯಾಪರೊಸ್ಕೋಪಿಕ್ ಶತ್ರಚಿಕಿತ್ಸೆ , ಮಕ್ಕಳ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸೆ, ನೇತ್ರಚಿಕಿತ್ಸೆ , ಹ್ರದ್ರೋಗ , ಕಿವಿ ಮೂಗು ಗಂಟಲು, ನರವಿಜ್ಞಾನ (ನ್ಯೂರೊಲಜಿ), ಮೂತ್ರಪಿಂಡ (ನೆಫ್ರಾಲಜಿ), ಮೂತ್ರಶಾಸ್ತ್ರ (ಯುರೊಲೊಜಿ), ಉಪಶಾಮಕ ಔಷಧ , ಮಕ್ಕಳ ರಕ್ತಶಾಸ್ತ್ರ & ಕ್ಯಾನ್ಸರ್, ಶಸ್ತ್ರಚಿತ್ಸಾ ಕ್ಯಾನ್ಸರ್ , ಚರ್ಮ, ಮಾನಸಿಕ ಆರೋಗ್ಯ , ರೇಡಿಯೋಲೋಜಿ ಮತ್ತು ಪ್ಯಾಥೋಲಾಜಿ (ಅತ್ಯಾಧುನಿಕ ತಂತ್ರಜ್ಞಾನದ ಲ್ಯಾಬ್ ಪರೀಕ್ಷಾ) ಸೇವೆಗಳಿಗೆ ಪೂರಕವಾಗಿದೆ.

ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಮಾತನಾಡಿ, “ನಮ್ಮ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ. ಪ್ರತಾಪಕುಮಾರ್ ಎನ್ ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಈ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಾ ಸೇವೆಗಳ ಸೇರ್ಪಡೆಯು, ಸಕಾಲದಲ್ಲಿ ರೋಗನಿರ್ಣಯಮಾಡಿ ನಮ್ಮ ಗುಣಮಟ್ಟದ ವೈದ್ಯಕೀಯ ಆರೈಕೆ ಮೂಲಕ ಸಮುದಾಯಕ್ಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ” ಎಂದು ಹೇಳಿದರು.

ಅಪಾಯಿಂಟ್‌ಮೆಂಟ್ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದು.

Tags: #TMAPAIHOSPITAL #KARKALA
Previous Post

ಕಾರ್ಕಳ : ಆ.4 ರಂದು ಕುಕ್ಕುಂದೂರು ಗ್ರಾಮ ಪಂಚಾಯತ್‌ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ..!!

Next Post

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ನಿದನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ನಿದನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026