Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇ.50% ರಿಯಾಯಿತಿ..!!

Dhrishya News by Dhrishya News
01/08/2023
in मौसम
0
0
SHARES
10
VIEWS
Share on FacebookShare on Twitter

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ http: // www.kannadapustakapradhikara.com (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಶೇ. 50 ರ ರಿಯಾಯಿತಿ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಬೈಂದೂರು:ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಸಾವು ಇನ್ನೊಬ್ಬರಿಗೆ ಶೋಧ ಕಾರ್ಯಾಚರಣೆ..!!  

Next Post

ಕಡಲ್ಕೋರೆತ ಪ್ರದೇಶಕ್ಕೆ ಸಿ. ಎಂ ಸಿದ್ದರಾಮಯ್ಯ ಭೇಟಿ – ಪೊಲೀಸ್ ಬಂದೋಬಸ್ತ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಡಲ್ಕೋರೆತ ಪ್ರದೇಶಕ್ಕೆ ಸಿ. ಎಂ ಸಿದ್ದರಾಮಯ್ಯ ಭೇಟಿ - ಪೊಲೀಸ್ ಬಂದೋಬಸ್ತ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

25/06/2025
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

25/06/2025
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

25/06/2025
ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

25/06/2025

Recent News

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

25/06/2025
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

25/06/2025
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

25/06/2025
ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

25/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved