Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಜಾತಿ ನಿಂದನೆ ಆರೋಪ: ನಟ ಉಪೇಂದ್ರ ವಿರುದ್ಧ ಎಫ್‌ಐಆರ್ ಧಾಖಲು..!!

Dhrishya News by Dhrishya News
14/08/2023
in ಮುಖಪುಟ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ ಆರೋಪದಡಿ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಮಧುಸೂದನ್ ಕೆ.ಎನ್. ಅವರು ದೂರು ನೀಡಿದ್ದಾರೆ. ಪರಿಶಿಷ್ಟ ಜಾತಿ– ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಆರೋಪಿ ಉಪೇಂದ್ರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

 

‘ದೂರುದಾರರ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆ ನಡೆಸಲಾಗುವುದು. ನಂತರ, ಆರೋಪಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಆರೋಪಿ ನೀಡಿರುವ ಹೇಳಿಕೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿವೆ.

‘ನೇರಪ್ರಸಾರದ ವೇಳೆಯಲ್ಲಿ ನಟ ಉಪೇಂದ್ರ ಅವರು ಜಾತಿ ನಿಂದನೆ ಪದ ಬಳಕೆ ಮಾಡಿದ್ದಾರೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅದನ್ನು ಗಮನಿಸಿ ಹಲವರು ದೂರು ನೀಡಿದ್ದಾರೆ. ನಟ ಉಪೇಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ’ ಎಂದು ಮಧುಸೂದನ್ ದೂರಿನಲ್ಲಿ ತಿಳಿಸಿದ್ದಾರೆ

Previous Post

77ನೇ ಸ್ವಾತಂತ್ರ್ಯ ದಿನಾಚರಣೆ:ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1800 ಮಂದಿ ವಿಶೇಷ ವ್ಯಕ್ತಿಗಳಿಗೆ ಆಹ್ವಾನ..!!

Next Post

ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಆದೇಶ ನೀಡಿದ ಭಾರತ ಸರ್ಕಾರದ ಗೃಹ ಮಂತ್ರಾಲಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಆದೇಶ ನೀಡಿದ ಭಾರತ ಸರ್ಕಾರದ ಗೃಹ ಮಂತ್ರಾಲಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

26/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

26/07/2025
ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

25/07/2025
ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

25/07/2025

Recent News

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

26/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

26/07/2025
ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

25/07/2025
ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

25/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved