Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗೃಹ ರಕ್ಷಕ ದಳ ಹಾಗೂ ಪೌರರಕ್ಷಣ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಮಂದಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ..!!

Dhrishya News by Dhrishya News
15/08/2023
in ಮುಖಪುಟ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಗೃಹ ರಕ್ಷಕ ದಳ ಹಾಗೂ ಪೌರರಕ್ಷಣ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಮಂದಿ ಅಧಿಕಾರಿ-ಸಿಬ್ಬಂದಿ 2022ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ.

ಗೃಹ ರಕ್ಷಕ ದಳದ ಬೆಂಗಳೂರು ಉತ್ತರದ ಸೀನಿಯರ್‌ ಕಮಾಂಡರ್‌ ಜಿ.ರುಪಾ, ಸೆಕ್ಷನ್‌ ಲೀಡರ್‌ ಕೆ.ವಿ.ಮಮತಾ, ಬೆಂಗಳೂರು ಗ್ರಾಮಾಂತರ ಸೀನಿಯರ್‌ ಪ್ಲಟೂನ್‌ ಕಮಾಂಡರ್‌ ಎನ್‌.ವೆಂಕಟೇಶ್‌, ಬೆಳಗಾವಿ ಸಮಾದೇಷ್ಟರಾದ ಡಾ| ಕಿರಣ್‌ ರುದ್ರಾ ನಾಯಕ್‌, ಬಳ್ಳಾರಿಯ ಪ್ಲಟೂನ್‌ ಕಮಾಂಡರ್‌ ಬಿ.ನಾಗರಾಜ, ಪ್ಲಟೂನ್‌ ಸಾರ್ಜೆಂಟ್‌ ಕೆ.ಶಂಕರ್‌ ನಾಯ್ಕ, ಸೆಕ್ಷನ್‌ ಲೀಡರ್‌ ಕೆ.ಬೆಟ್ಟದೇಶ, ಚಿತ್ರದುರ್ಗದ ಸಮಾದೇಷ್ಟರಾದ ಸಿ.ಕೆ.ಸಂಧ್ಯಾ, ಧಾರವಾಡ ಜಿಲ್ಲಾ ಕ್ವಾರ್ಟರ್‌ ಮಾಸ್ಟರ್‌ ಡಾ| ಪ್ರಕಾಶ್‌ ಪಿ.ಪಾವಡ ಶೆಟ್ಟಿ, ಅಸಿಸ್ಟೆಂಟ್‌ ಸೆಕ್ಷನ್‌ ಲೀಡರ್‌ ಗಣೇಶ ಬಸಪ್ಪ ಬಾಲೇಸೂರ, ಹಾಸನ ಪ್ಲಟೂನ್‌ ಕಮಾಂಡರ್‌ ಬಿ.ಜಿ.ಮಂಜುಳಾ, ಕಲಬುರಗಿ ಸಮಾದೇಷ್ಟರಾದ ಸಂತೋಷ ಕುಮಾರ್‌, ಮಂಡ್ಯ ಕಂಪೆನಿ ಕ್ವಾರ್ಟರ್‌ ಮಾಸ್ಟರ್‌ ಸಾರ್ಜೆಂಟ್‌ ಕೆ.ಆರ್‌.ಪಾಂಡು, ತೀರ್ಥಹಳ್ಳಿ ಯುನಿಟ್‌ ಆಫೀಸರ್‌ ಎಚ್‌.ಪಿ.ರಾಘವೇಂದ್ರ ಅವರಿಗೆ ಸಿಎಂ ಪದಕ ಲಭಿಸಿದೆ

ಬೆಂಗಳೂರು ನಗರದ ಡಿ.ಜಿ.ಹಳ್ಳಿಯ ಡಿವಿಷನಲ್‌ ವಾರ್ಡನ್‌ ನಜೀಬ್‌ ಅಹಮದ್‌, ಮಹದೇವಪುರದ ಡಿವಿಷನ್‌ ವಾರ್ಡನ್‌ ಡಾ ಕೆ. ಸುನೀತಾ ಸಜಿನ್‌, ಕಮ್ಮನ ಹಳ್ಳಿ ಮತ್ತು ಬಾಣಸವಾಡಿಯ ಪೋಸ್ಟ್‌ ವಾರ್ಡನ್‌ ಜೋಸೆಫ್ ಬಲರಾಜ್‌ ಅವರಿಗೆ ಸಿಎಂ ಪದಕ ಲಭಿಸಿದೆ

Previous Post

ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು..!! 

Next Post

ಗಣನೀಯ ಸೇವೆ ಸಲ್ಲಿಸಿದ 954 ಸಿಬ್ಬಂದಿಗೆ 230 ಶೌರ್ಯ ಪದಕ ಸೇರಿದಂತೆ ರಾಷ್ಟ್ರಪತಿಗಳ ಪೊಲೀಸ್ ಪದಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗಣನೀಯ ಸೇವೆ ಸಲ್ಲಿಸಿದ 954 ಸಿಬ್ಬಂದಿಗೆ 230 ಶೌರ್ಯ ಪದಕ ಸೇರಿದಂತೆ ರಾಷ್ಟ್ರಪತಿಗಳ ಪೊಲೀಸ್ ಪದಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved