Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸುಳ್ಳು ಸುದ್ದಿಯ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್ -ಉಚಿತ‌ ಪ್ರಯಾಣ ಎಂದಿನಂತೆ ಮುಂದುವರೆಯಲಿದೆ ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ..!!

Dhrishya News by Dhrishya News
16/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಬೆಂಗಳೂರು :ಕೆಎಸ್​ಆರ್​ಟಿಸಿ  ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಲಾಗುತ್ತಿದೆ ಅಂತ ಹೇಳಿದೆ

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಸಾಮಾಜಿಕ‌ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ ಎಂದು ಹೇಳಿದೆ.

 

ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ತಿಳಿಸಿದೆ.

 

ಮಹಿಳೆಯರ ಉಚಿತ‌ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಮೂಲಕ ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸುಳ್ಳು ಸುದ್ದಿಯ ಆತಂಕದಲ್ಲಿದ್ದಂತ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿ ಸಿ ನೀಡಿದೆ.

Previous Post

ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನ ಬೆಂಬಲಿಸುವ ‘ಪಿಎಂ ವಿಶ್ವಕರ್ಮ’ ಯೋಜನೆಯಡಿ 5% ಬಡ್ಡಿ ದರದಲ್ಲಿ ‘1 ಲಕ್ಷ ಸಾಲ’ ಲಭ್ಯ..!!

Next Post

ಉಡುಪಿ: ಕು. ಸೌಜನ್ಯ ಪ್ರಕರಣ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ABVP ವತಿಯಿಂದ  ಪೋಸ್ಟ್ ಕಾರ್ಡ್ ಚಳುವಳಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಕು. ಸೌಜನ್ಯ ಪ್ರಕರಣ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ABVP ವತಿಯಿಂದ  ಪೋಸ್ಟ್ ಕಾರ್ಡ್ ಚಳುವಳಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026