Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಕು. ಸೌಜನ್ಯ ಪ್ರಕರಣ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ABVP ವತಿಯಿಂದ  ಪೋಸ್ಟ್ ಕಾರ್ಡ್ ಚಳುವಳಿ..!!

Dhrishya News by Dhrishya News
16/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
40
VIEWS
Share on FacebookShare on Twitter

ಉಡುಪಿ : ನಗರದ ವಿವಿಧ ಕಾಲೇಜು ಮತ್ತು ಹಾಸ್ಟೆಲ್ಗಳಲ್ಲಿ ಇಂದು ಕು. ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು ತನ್ಮೂಲಕ ನೈಜ ಅಪರಾಧಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ  ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಲಾಯಿತು.

ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳ ಮೂಲಕ ಪೋಸ್ಟ್ ಕಾರ್ಡ್ ನ ಮೂಲಕ ರಾಜ್ಯದ ಮುಖ್ಯಸ್ಥರಾದ ರಾಜ್ಯಪಾಲರಿಗೆ, ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ  ಮನವಿಯನ್ನು ಮಾಡಲಾಯಿತು.

ಇದರಲ್ಲಿ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಮುಖ ಭಟ್ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ನಗರ ಕಾರ್ಯದರ್ಶಿ ಶ್ರೀವತ್ಸ ಸಹ-ಕಾರ್ಯದರ್ಶಿ ಕಾರ್ತಿಕ್ ಮತ್ತು ಭಾವನ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಶಾಸ್ತ್ರಿ ಹಾಗೂ ಕಾರ್ಯಕರ್ತರಾದ ರವಿಚಂದ್ರ, ಪ್ರಸನ್ನ, ಪ್ರದೀಪ್, ರಕ್ಷಿತ್, ಪ್ರಶ್ಮಾ , ಮನು ಶೆಟ್ಟಿ ಭಾಗವಹಿಸಿದರು.

Previous Post

ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸುಳ್ಳು ಸುದ್ದಿಯ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್ -ಉಚಿತ‌ ಪ್ರಯಾಣ ಎಂದಿನಂತೆ ಮುಂದುವರೆಯಲಿದೆ ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ..!!

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ 3ಟೆಸ್ಲಾ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ 3ಟೆಸ್ಲಾ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

13/12/2025
ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

13/12/2025
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025

Recent News

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

13/12/2025
ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

13/12/2025
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved