Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀಕೃಷ್ಣ ಮಠದ ವತಿಯಿಂದ ವಿವಿಧ ಸ್ಪರ್ಧೆಗಳ ಆಯೋಜನೆ..!!.

Dhrishya News by Dhrishya News
17/08/2023
in ಮುಖಪುಟ, ಸುದ್ದಿಗಳು
0
0
SHARES
57
VIEWS
Share on FacebookShare on Twitter

ಉಡುಪಿ : ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ವ್ಯಕ್ತಿಗತ ಸ್ಪರ್ಧೆ, ಹುಲಿವೇಷ ಕುಣಿತ, ಜಾನಪದ ಸ್ಪರ್ಧೆ ಮೂರು ವಿಭಾಗವಾಗಿ ಪ್ರಥಮ, ದ್ವಿತೀಯ, ತೃತೀಯ ಮೂರು ವಿಭಾಗ ದಲ್ಲಿ ಬಹುಮಾನಗಳಿವೆ.

ಆ. 27ರ ಬೆಳಗ್ಗೆ 8.30ಕ್ಕೆ ಕನಕ ಮಂಟಪದಲ್ಲಿ ರಸಪ್ರಶ್ನೆ, ಅನ್ನಬ್ರಹ್ಮ ಸಭಾಂಗಣದಲ್ಲಿ ಬೆಳಗ್ಗೆ ಸಾಂಪ್ರದಾಯಿಕ ಚುಕ್ಕಿರಂಗವಲ್ಲಿ, ಸೆ. 2ರ ಅಪರಾಹ್ನ 2.30ರಿಂದ ಅನ್ನಬ್ರಹ್ಮ, ಮಧ್ವಮಂಟಪ, ರಾಜಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಸಂಗೀತ ಸ್ಪರ್ಧೆ ನಡೆಯಲಿದೆ.

ಸೆ. 2ರ ಅಪರಾಹ್ನ 2.30ಕ್ಕೆ ಮಧ್ವಮಂಟಪದಲ್ಲಿ ಶಂಖ ಊದುವ ಸ್ಪರ್ಧೆ, ಸೆ. 3ಕ್ಕೆ ಬೆಳಗ್ಗೆ 10.30ರಿಂದ ಮಧ್ವಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಸ್ಪರ್ಧೆ, ಸೆ. 6ಕ್ಕೆ ಬೆಳಗ್ಗೆ 9.30ರಿಂದ ಕೃಷ್ಣ ವೇಷ ಆಯೋಜಿಸ ಲಾಗಿದ್ದು, ಮಧ್ವಾಂಗಣದಲ್ಲಿ ಮುದ್ದು ಕೃಷ್ಣ, ಭೋಜನ ಶಾಲೆ ಮಾಳಿಗೆಯಲ್ಲಿ ಬಾಲಕೃಷ್ಣ, ಅನ್ನಬ್ರಹ್ಮದಲ್ಲಿ ಕಿಶೋರ ಕೃಷ್ಣ ಸ್ಪರ್ಧೆ, ಸೆ. 7ರಂದು ರಾತ್ರಿ 7.30ರಿಂದ ರಾಜಾಂಗಣದಲ್ಲಿ ಜಾನಪದ ಹುಲಿವೇಷ ಕುಣಿತ ಸ್ಪರ್ಧೆ ನಡೆಯಲಿದೆ.

 

ಕೃಷ್ಣಮಠದ ಬಡಗು ಮಾಳಿಗೆ ಕಚೇರಿಯಲ್ಲಿ ಸ್ಪರ್ಧಾ ದಿನದ ಹಿಂದಿನ ದಿನ ಸಂಜೆ 6 ಗಂಟೆ ಒಳಗೆ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ 0820-2520598 ಸಂಪರ್ಕಿ ಸುವಂತೆ ತಿಳಿಸಲಾಗಿದೆ.

 

Previous Post

ಉಡುಪಿ : ಜಿಮ್ ಸ್ಥಾಪನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..!!

Next Post

ಉಡುಪಿ:ಕೃಷ್ಣ ಜನ್ಮಾಷ್ಟಮಿಗೆ ಉತ್ಸಾಹಿ ಪಿಲಿ ಪ್ರಿಯರಿಗೆ “ದರ್ಪಣ ” ನೀಡುತ್ತಿದೆ ಮಹಿಳಾ ಹುಲಿ ನೃತ್ಯ ತಂಡದಲ್ಲಿ ಪಾಲ್ಗೊಳ್ಳಲು ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಕೃಷ್ಣ ಜನ್ಮಾಷ್ಟಮಿಗೆ ಉತ್ಸಾಹಿ ಪಿಲಿ ಪ್ರಿಯರಿಗೆ "ದರ್ಪಣ " ನೀಡುತ್ತಿದೆ ಮಹಿಳಾ ಹುಲಿ ನೃತ್ಯ ತಂಡದಲ್ಲಿ ಪಾಲ್ಗೊಳ್ಳಲು ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026