Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ – ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ – ಸಿಎಂ ಸಿದ್ದರಾಮಯ್ಯ..!!

Dhrishya News by Dhrishya News
18/08/2023
in मौसम
0
0
SHARES
38
VIEWS
Share on FacebookShare on Twitter

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

 

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು… pic.twitter.com/S3jiPdDqvl

— CM of Karnataka (@CMofKarnataka) August 17, 2023

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

 

Previous Post

ಮಲ್ಪೆ: ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ..!!

Next Post

ಸಾಲಿಗ್ರಾಮ : ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ. 19ಕ್ಕೆ ಪ್ರತಿಭಟನಾ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಲಿಗ್ರಾಮ : ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ. 19ಕ್ಕೆ ಪ್ರತಿಭಟನಾ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved