Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಗೃಹಲಕ್ಷ್ಮಿ ಯೋಜನೆಗೆ ‘ಆ.30 ರಂದು ರಾಹುಲ್ ಗಾಂಧಿ ಅವರಿಂದ ಮೈಸೂರಿನಲ್ಲಿ ಚಾಲನೆ’ – ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News by Dhrishya News
19/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
47
VIEWS
Share on FacebookShare on Twitter

ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ..

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಅನೇಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ದಿನಾಂಕ ಹಾಗೂ ಸ್ಥಳವನ್ನು ಮುಂದೂಡಲಾಗಿದೆ. ಸದ್ಯ ಈಗ ಮೈಸೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಮೊದಲು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ದಿನಾಂಕವನ್ನು ಕೂಡ ಹಲವು ಬಾರಿ ಮುಂದೂಡಲಾಗಿತ್ತು. ಈಗ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ.

Previous Post

ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌..!!

Next Post

ಹೆಬ್ರಿ | ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ; ನಾಲ್ವರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿ | ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ; ನಾಲ್ವರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved