Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ಇಂದಿನಿಂದ ಅತಿಥಿ ಶಿಕ್ಷಕರಿಂದ 2 ದಿನಗಳ ಕಾಲ “ಶಾಲೆ ತೊರೆಯೋಣ’ ಅಭಿಯಾನ,ಪ್ರತಿಭಟನೆ.!!

Dhrishya News by Dhrishya News
23/08/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕುಂದಾಪುರ : ಇಂದು ಆ. 23 ಮತ್ತು 24ರಂದು ಅತಿಥಿ ಶಿಕ್ಷಕರು ಸರಕಾರಿ ಶಾಲೆಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೊರಬಂದು ಪ್ರತಿಭಟನೆ ನಡೆಸಲಿದ್ದಾರೆ.

ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ರಾಜ್ಯದ ಸರಕಾರಿ ಶಾಲೆಗಳಲ್ಲಿ 11-12 ವರ್ಷಗಳಿಂದ ಕಡಿಮೆ ವೇತನ, ಸೇವಾ ಭದ್ರತೆ, ಕೃಪಾಂಕ ಸೇರಿದಂತೆ ಯಾವುದೇ ರೀತಿಯ ಸೌಲಭ್ಯಗಳಿಲ್ಲದಿದ್ದರೂ ಪ್ರಾಮಾಣಿಕತೆಯಿಂದ ಮಕ್ಕಳ ಶೈಕ್ಷಣಿಕ ಬದುಕನ್ನು ಕಟ್ಟಿಕೊಡುವಲ್ಲಿ ಕಾರ್ಯನಿರತವಾಗಿದೆ.

ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಭೆಯನ್ನು ಮಾಡಿದ್ದು, ಸಚಿವರು ಕೂಡ ಸೂಕ್ತ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಯಾವುದೂ ಈಡೇರಿಲ್ಲ ಎಂದು ಸಂಘ ತಿಳಿಸಿದೆ.

 

ಈ ಹಿನ್ನೆಲೆಯಲ್ಲಿ ರಾಜ್ಯದ ಸಮಸ್ತ ಅತಿಥಿ ಶಿಕ್ಷಕರು ಎರಡು ದಿನಗಳ ಕಾಲ ಸಾಮೂಹಿಕವಾಗಿ ಹಾಗೂ ಸಾಂಕೇತಿಕವಾಗಿ “ಶಾಲೆ ತೊರೆಯೋಣ’ ಅಭಿಯಾನ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

Previous Post

ಬೆಂಗಳೂರು: ಕಾಂಬೋಡಿಯಾ ದೇಶಕ್ಕೆ ತೆರಳುತ್ತಿರುವ ಉಬುಂಟು ಮಹಿಳಾ ಉದ್ಯಮಿಗಳ ನಿಯೋಗ ಸಿ ಎಂ ಸಿದ್ದರಾಮಯ್ಯ ಭೇಟಿ..!!

Next Post

ಅಂಚೆ ಇಲಾಖೆಯ ವತಿಯಿಂದ “ಡಿಜಿಟಲ್ ಇಂಡಿಯಾ ಫಾರ್ ನ್ಯೂ ಇಂಡಿಯಾ” ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂಚೆ ಇಲಾಖೆಯ ವತಿಯಿಂದ "ಡಿಜಿಟಲ್ ಇಂಡಿಯಾ ಫಾರ್ ನ್ಯೂ ಇಂಡಿಯಾ" ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026